‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ಗೊರವಯ್ಯನ ಕಾರ್ಣಿಕದ ಅರ್ಥ ಇಲ್ಲಿದೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಇಂದು ಕಾರ್ಣಿಕ ನುಡಿಯಲಾಗಿದೆ. 9 ದಿನ ಉಪವಾಸವಿದ್ದ ಗೊರವಯ್ಯ, 18 ಅಡಿ ಬಿಲ್ಲನ್ನೇರಿ ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್​ ಎಂದು ಭವಿಷ್ಯವಾಣಿ ನುಡಿದಿದ್ದಾರೆ. ರಾಜಕೀಯವಾಗಿ ಇದರ ಅರ್ಥ ಏನು ಎಂದು ತಿಳಿಯಿರಿ.

‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ಗೊರವಯ್ಯನ ಕಾರ್ಣಿಕದ ಅರ್ಥ ಇಲ್ಲಿದೆ
ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್: ಗೊರವಯ್ಯನ ಕಾರ್ಣಿಕದ ಅರ್ಥ ಇಲ್ಲಿದೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 11, 2024 | 8:13 PM

ಹಾವೇರಿ, ಅಕ್ಟೋಬರ್​ 11: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ದಸರಾ ಹಬ್ಬದ ವೇಳೆ ನಡೆಯುವ ಕಾರ್ಣಿಕದಲ್ಲಿ (Karnika) ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’ ಎಂದು ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರಿಂದ ಕಾರ್ಣಿಕ ನುಡಿಯಲಾಗಿದೆ. 9 ದಿನ ಉಪವಾಸವಿದ್ದು, ಇಂದು 18 ಅಡಿ ಬಿಲ್ಲನ್ನೇರಿದ ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭವಿಷ್ಯವಾಣಿ ನುಡಿದಿದ್ದಾರೆ.

ಒಳ್ಳೆ ಮಳೆ, ರೈತರಿಗೆ ಬೆಳೆ: ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ

ಗೊರವಯ್ಯ ನುಡಿದ ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’ ಕಾರ್ಣಿಕವನ್ನು ದೇವರಗುಡ್ಡದಲ್ಲಿ ಮಾಲತೇಶಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ ಅವರು ಅದರ ಅರ್ಥವನ್ನು ತಿಳಿಸಿದ್ದಾರೆ. ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’ ಎಂದು ಕಾರ್ಣಿಕ ಆಗಿದೆ. ಗೊರವಯ್ಯನವರು 9 ದಿನ ಉಪವಾಸ ಇದ್ದು ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ಸಂಕಷ್ಟ ಹರಣ ಪೂಜೆ ಮಾಡಿಸಿದ ಸಿದ್ದು ಅಭಿಮಾನಿಗಳು

ಆಕಾಶದತ್ತ ಚಿಗುರಿತಲೇ ಅಂದರೆ ಒಳ್ಳೆ ಮಳೆ ಆಗುತ್ತೆ, ಬೇರು ಮುದ್ದಾಯಿತಲೇ ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ, ಅದನ್ನ ತೆಗೆದುಕೊಳ್ಳುವ ಫಲಾನುಭವಿಗಳಿಗೂ ಒಳ್ಳೆದಾಗುತ್ತೆ ಅಂತ ವಿಶ್ಲೇಷಣೆ ಮಾಡಬಹುದು ಎಂದು ವಿವರಿಸಿದ್ದಾರೆ.

ರಾಜಕೀಯವಾಗಿ ಕಾರ್ಣಿಕ ಅರ್ಥವೇನು?

ರಾಜಕೀಯವಾಗಿ ಹೇಳುವುದಾದರೆ ಆಕಾಶದತ್ತ ಚಿಗರಿತಲೇ, ಅಂದರೆ ಈಗಿರುವ ನಾಯಕತ್ವ ಆಕಾಶದತ್ತ ಚಿಗುರಿಬಿಟ್ಟಿದೆ. ಬೇರು ಮುದ್ದಾಯಿತಲೇ ಅಂದರೆ, ಅವರಿಗೆಲ್ಲಾ ಬೆನ್ನೆಲುಬಾಗಿ ನಿಂತಿರುವುದು ನೀವೆಲ್ಲಾ ನೋಡಿರಬಹುದು. ಕಾನೂನು ವ್ಯವಸ್ಥೆಯಲ್ಲಿ ಏನು ಬದಲಾವಣೆ ಆದರೂ ಕೂಡ ಈಗಿರುವ ನಾಯಕತ್ವ ಹೇಳಿದಂಗೆ ಅವರು ಒಪ್ಪಿಕೊಳ್ಳುತ್ತಾರೆ ಎಂದರ್ಥ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜವಾಯ್ತು!

ಬೇರುಗಳೆಲ್ಲಾ ಮುದ್ದಾಯಿತಲೇ ಅಂದರೆ ಆಕಾಶತ್ತ ಚಿಗುರಿರುವ ಗಿಡ ಹೇಳಿದಂಗೆ ಬೇರುಗಳು‌ ಒಪ್ಪಿಕೊಳ್ಳುತ್ತವೆ. ಹೀಗೆ ರಾಜಕೀಯವಾಗಿ ವಿಶ್ಲೇಷಣೆ ಮಾಡಬಹುದು ಎಂದು ಸಂತೋಷ ಭಟ್ಟ ಗುರೂಜಿ ಹೇಳಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:59 pm, Fri, 11 October 24

ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ
‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ