AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಭಾರಿ ಮಳೆ, ಗಾಳಿಯ ರಭಸಕ್ಕೆ ಕುಸಿದು ಬಿದ್ದ ಮನೆ: ಮಾಲೀಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ನಾಗರಾಜ್ ಭೋವಿಯವರದ್ದು ಕೆಂಪು ಹೆಂಚಿನ ಮನೆಯಾಗಿತ್ತು. ರಾತ್ರಿ ನಾಗರಾಜ್​ ದಂಪತಿ ಹಾಗೂ ಮಕ್ಕಳು ಮಲಗಿದ್ದರು. ಈ ವೇಳೆ ಮಳೆಯ ರಭಸ ಜೋರಾಗಿತ್ತು. ಮಳೆ ಸಹಿತ ಗಾಳಿ ಜೋರಾಗಿ ಬೀಸುತ್ತಿದ್ದುದನ್ನು ಕಂಡ ನಾಗರಾಜ್​ ಮನೆಯವರಿಗೆ ಹೊರ ಬರಲು ಹೇಳಿದ್ದಾರೆ. ಮನೆಯವರೆಲ್ಲ ಮನೆಯಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ ಮನೆ ಕುಸಿದು ಬಿದ್ದಿದೆ. ನಾಗರಾಜ್​ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ದಾವಣಗೆರೆ: ಭಾರಿ ಮಳೆ, ಗಾಳಿಯ ರಭಸಕ್ಕೆ ಕುಸಿದು ಬಿದ್ದ ಮನೆ: ಮಾಲೀಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಮಳೆಯ ರಭಸ ಹೆಚ್ಚಾಗಿ ಹೆಂಚಿನ ಮನೆ ಕುಸಿದಿದೆ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Feb 23, 2021 | 1:35 PM

ದಾವಣಗೆರೆ: ಜಿಲ್ಲೆಯಲ್ಲಿ ನಿನ್ನೆ ವಿಪರೀತವಾಗಿ ಸುರಿದ ಮಳೆಗೆ ಚೆನ್ನಗಿರಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಮನೆ ಕುಸಿದಿದೆ. ನಾಗರಾಜ್​ ಭೋವಿ ಎಂಬುವವರಿಗೆ ಸೇರಿದ ಮನೆಯಾಗಿತ್ತು. ಅದೃಷ್ಟವಶಾತ್​ ಮನೆಯ ಒಳಗೆ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆಯಿಂದ ಮನೆ ಕುಸಿದ ಹಿನ್ನೆಲೆಯಲ್ಲಿ ಸರ್ಕಾರ ನೆರವು ನೀಡಬೇಕು. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಬರಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮನೆಯಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ.. ನಾಗರಾಜ್ ಭೋವಿಯವರದ್ದು ಕೆಂಪು ಹೆಂಚಿನ ಮನೆಯಾಗಿತ್ತು. ರಾತ್ರಿ ನಾಗರಾಜ್​ ದಂಪತಿ ಹಾಗೂ ಮಕ್ಕಳು ಮಲಗಿದ್ದರು. ಈ ವೇಳೆ ಮಳೆಯ ರಭಸ ಜೋರಾಗಿತ್ತು. ಮಳೆ ಸಹಿತ ಗಾಳಿ ಜೋರಾಗಿ ಬೀಸುತ್ತಿದ್ದುದನ್ನು ಕಂಡ ನಾಗರಾಜ್​ ಮನೆಯವರಿಗೆ ಹೊರ ಬರಲು ಹೇಳಿದ್ದಾರೆ. ಮನೆಯವರೆಲ್ಲ ಮನೆಯಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ ಮನೆ ಕುಸಿದು ಬಿದ್ದಿದೆ. ನಾಗರಾಜ್​ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

davangere house collapes

ಮಳೆ ರಭಸ ಹೆಚ್ಚಾದ ಹಿನ್ನೆಲೆ ಹೆಂಚಿನ ಮನೆ ಕುಸಿತ

ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ

ಇದನ್ನೂ ಓದಿ: Bangalore Rain Updates: ಬೆಂಗಳೂರಲ್ಲಿ ಮಳೆ ಆರಂಭ, 2 ದಿನ ಮುಂದುವರಿಯಲಿದೆ ಇದೇ ವಾತಾವರಣ

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ