AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಸಾಮಾನ್ಯವಾಗಿರಲಿದೆ ನೈಋತ್ಯ ಮಾನ್ಸೂನ್; ಹವಾಮಾನ ಇಲಾಖೆ ವರದಿಯಿಂದ ಆರ್ಥಿಕ ತಜ್ಞರು ಫುಲ್​ ಖುಷ್​

ದೀರ್ಘಾವಧಿ ಸರಾಸರಿ ಶೇ.96 ರಿಂದ ಶೇ.104ರವರೆಗೆ ಮಳೆಯಾದರೆ ಅದನ್ನು ಸಾಮಾನ್ಯ ಮಾನ್ಸೂನ್​ ಎಂದೇ ಪರಿಗಣಿಸಲಾಗುತ್ತದೆ. ಜೂನ್​ನಿಂದ ಪ್ರಾರಂಭವಾಗುವ ನೈಋತ್ಯ ಮಾನ್ಸೂನ್​ ಮುನ್ಸೂಚನಾ ವರದಿಯನ್ನು ಮೇ ತಿಂಗಳ ಕೊನೇ ವಾರದಲ್ಲಿ ಹವಾಮಾನ ಇಲಾಖೆ ನೀಡಲಿದೆ.

ಈ ಬಾರಿ ಸಾಮಾನ್ಯವಾಗಿರಲಿದೆ ನೈಋತ್ಯ ಮಾನ್ಸೂನ್; ಹವಾಮಾನ ಇಲಾಖೆ ವರದಿಯಿಂದ ಆರ್ಥಿಕ ತಜ್ಞರು ಫುಲ್​ ಖುಷ್​
ಮಳೆ (ಪ್ರಾತಿನಿಧಿಕ ಚಿತ್ರ)
Lakshmi Hegde
| Edited By: |

Updated on:Apr 17, 2021 | 2:56 PM

Share

ದೆಹಲಿ: ಈ ಬಾರಿ ದೇಶದಲ್ಲಿ ನೈಋತ್ಯ ಮಾನ್ಸೂನ್​ ಸಾಮಾನ್ಯವಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜೂನ್​​ನಲ್ಲಿ ಶುರುವಾಗುವ ಈ ನೈಋತ್ಯ ಮಾನ್ಸೂನ್​ ಮಳೆ ಸೆಪ್ಟೆಂಬರ್​ವರೆಗೆ ಬೀಳಲಿದ್ದು, ಕಳೆದ ಮೂರುವರ್ಷಗಳಿಂದ ನೈಋತ್ಯ ಮಾನ್ಸೂನ್​ ಎಫೆಕ್ಟ್​ ಸರಾಸರಿಗಿಂತ ಜಾಸ್ತಿಯೇ ಇರುತ್ತಿತ್ತು. ಈ ಬಾರಿ ನಾಲ್ಕು ತಿಂಗಳ ದೀರ್ಘಾವಧಿ ಸರಾಸರಿ (ಎಲ್​​ಪಿಎ) ಶೇ.98ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಇದು ಸಾಮಾನ್ಯ ಮಾನ್ಸೂನ್​ ಎನ್ನಿಸಿಕೊಳ್ಳಲಿದೆ ಎಂದು ಐಎಂಡಿ ಹೇಳಿದೆ.

ದೀರ್ಘಾವಧಿ ಸರಾಸರಿ ಶೇ.96 ರಿಂದ ಶೇ.104ರವರೆಗೆ ಮಳೆಯಾದರೆ ಅದನ್ನು ಸಾಮಾನ್ಯ ಮಾನ್ಸೂನ್​ ಎಂದೇ ಪರಿಗಣಿಸಲಾಗುತ್ತದೆ. ಜೂನ್​ನಿಂದ ಪ್ರಾರಂಭವಾಗುವ ನೈಋತ್ಯ ಮಾನ್ಸೂನ್​ ಮುನ್ಸೂಚನಾ ವರದಿಯನ್ನು ಮೇ ತಿಂಗಳ ಕೊನೇ ವಾರದಲ್ಲಿ ಹವಾಮಾನ ಇಲಾಖೆ ನೀಡಲಿದೆ. ಹಾಗೇ, ಜೂನ್​ನಿಂದ ಸೆಪ್ಟೆಂಬರ್​ವರೆಗೆ ಪ್ರತಿತಿಂಗಳ ಮುನ್ಸೂಚನೆಯನ್ನೂ ಅಪ್​ಡೇಟ್ ಮಾಡಲಾಗುವುದು ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಮಾಧವನ್​ ರಾಜೀವನ್ ತಿಳಿಸಿದ್ದಾರೆ.

ಕೃಷಿಗೆ ತೊಡಕಿಲ್ಲ ಇನ್ನು ಈ ಬಾರಿ ನೈಋತ್ಯ ಮಾನ್ಸೂನ್​ ಸಾಮಾನ್ಯವಾಗಿರಲಿದೆ ಎಂಬ ಹವಾಮಾನ ಇಲಾಖೆ ವರದಿಯ ಬಗ್ಗೆ ಆರ್ಥಿಕ ತಜ್ಞರು ಖುಷಿ ವ್ಯಕ್ತಪಡಿಸಿದ್ದಾರೆ. ಕೃಷಿವಲಯಕ್ಕೆ ನಿಜಕ್ಕೂ ಇದು ಗುಡ್​ನ್ಯೂಸ್ ಎಂದು ಹೇಳಿದ್ದಾರೆ. ಮಾನ್ಸೂನ್​ ಸಾಮಾನ್ಯವಾಗಿರಲಿದೆ ಎಂಬ ಹವಾಮಾನ ಇಲಾಖೆಯ ವರದಿ ನಿಜಕ್ಕೂ ಸಮಾಧಾನ ತಂದಿದೆ ಎಂದು ಐಸಿಆರ್​ಎ ಮುಖ್ಯ ಆರ್ಥಿಕ ತಜ್ಞರಾದ ಅದಿತಿ ನಾಯರ್​ ತಿಳಿಸಿದ್ದಾರೆ.

ಇದನ್ನೂ ಓದಿ:  ನನ್ನ ಸಂಪರ್ಕದಲ್ಲಿದ್ದವರೆಲ್ಲಾ ಕ್ವಾರಂಟೈನ್ ಆಗಿ, ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ: ಬಿ.ಎಸ್.ಯಡಿಯೂರಪ್ಪ ಮನವಿ

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ

Published On - 5:45 pm, Fri, 16 April 21

Follow Us
Lakshmi Hegde
Lakshmi Hegde
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ