AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಕ್ಕೆ ಚಿಕಿತ್ಸೆ ಪಡೆದಿದ್ದ ಲ್ಯಾಬ್ ಟೆಕ್ನಿಷಿಯನ್​ಗೆ ಮಾತನಾಡಲೂ ಆಗುತ್ತಿಲ್ಲ.. ನಡೆಯಲೂ ಸಾಧ್ಯವಾಗ್ತಿಲ್ಲ

ಭರತ್​ ಕಾಲನಿಯ ನಿವಾಸಿಯಾಗಿರುವ ಕಾಳಾನಾಯ್ಕ್​, ಬಿಳಚೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್​ ಟೆಕ್ನೀಷಿಯನ್​ ಆಗಿದ್ದರು. ನಾಲ್ಕು ತಿಂಗಳ ಹಿಂದೆ ಕೊರೊನಾಕ್ಕೆ ತುತ್ತಾಗಿ, ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನಾಕ್ಕೆ ಚಿಕಿತ್ಸೆ ಪಡೆದಿದ್ದ ಲ್ಯಾಬ್ ಟೆಕ್ನಿಷಿಯನ್​ಗೆ ಮಾತನಾಡಲೂ ಆಗುತ್ತಿಲ್ಲ.. ನಡೆಯಲೂ ಸಾಧ್ಯವಾಗ್ತಿಲ್ಲ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 09, 2021 | 1:25 PM

Share

ದಾವಣಗೆರೆ: ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದಿದ್ದ ಲ್ಯಾಬ್ ಟೆಕ್ನಿಷಿಯನ್ ಆರೋಗ್ಯ ಹದಗೆಟ್ಟಿರುವ ಪ್ರಕರಣ ಜಗಳೂರು ತಾಲೂಕಿನ ಬಿಳಚೋಡುವಿನಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆ ಬಳಿಕ ಅವರಿಗೆ ಮಾತನಾಡಲೂ ಆಗುತ್ತಿಲ್ಲ, ನಡೆದಾಡಲೂ ಸಾಧ್ಯವಾಗುತ್ತಿಲ್ಲ.

ಭರತ್​ ಕಾಲನಿಯ ನಿವಾಸಿಯಾಗಿರುವ ಕಾಳಾ ನಾಯ್ಕ್​, ಬಿಳಚೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಆಗಿದ್ದರು. ನಾಲ್ಕು ತಿಂಗಳ ಹಿಂದೆ ಕೊರೊನಾ ಬಂದಿತ್ತು. ಅದಕ್ಕೆ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಡೆದು ಮನೆಗೆ ಬಂದ ಅವರಿಗೆ ರಿಯಾಕ್ಷನ್ ಆಗಿದೆ. ಇದೀಗ ಮಾತನಾಡಲು, ನಡೆದಾಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಕೊರೊನಾ ವಾರಿಯರ್ ಆಗಿದ್ದ ಕಾಳಾ ನಾಯ್ಕ್​ ಇದೀಗ ಮನೆಯಲ್ಲೇ ಇದ್ದಾರೆ. ಜೀವವಿದ್ದರೂ ವಸ್ತುವಿನಂತಾಗಿದ್ದಾರೆ.

ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!