AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಕ್ಕೆ ಚಿಕಿತ್ಸೆ ಪಡೆದಿದ್ದ ಲ್ಯಾಬ್ ಟೆಕ್ನಿಷಿಯನ್​ಗೆ ಮಾತನಾಡಲೂ ಆಗುತ್ತಿಲ್ಲ.. ನಡೆಯಲೂ ಸಾಧ್ಯವಾಗ್ತಿಲ್ಲ

ಭರತ್​ ಕಾಲನಿಯ ನಿವಾಸಿಯಾಗಿರುವ ಕಾಳಾನಾಯ್ಕ್​, ಬಿಳಚೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್​ ಟೆಕ್ನೀಷಿಯನ್​ ಆಗಿದ್ದರು. ನಾಲ್ಕು ತಿಂಗಳ ಹಿಂದೆ ಕೊರೊನಾಕ್ಕೆ ತುತ್ತಾಗಿ, ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನಾಕ್ಕೆ ಚಿಕಿತ್ಸೆ ಪಡೆದಿದ್ದ ಲ್ಯಾಬ್ ಟೆಕ್ನಿಷಿಯನ್​ಗೆ ಮಾತನಾಡಲೂ ಆಗುತ್ತಿಲ್ಲ.. ನಡೆಯಲೂ ಸಾಧ್ಯವಾಗ್ತಿಲ್ಲ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 09, 2021 | 1:25 PM

Share

ದಾವಣಗೆರೆ: ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದಿದ್ದ ಲ್ಯಾಬ್ ಟೆಕ್ನಿಷಿಯನ್ ಆರೋಗ್ಯ ಹದಗೆಟ್ಟಿರುವ ಪ್ರಕರಣ ಜಗಳೂರು ತಾಲೂಕಿನ ಬಿಳಚೋಡುವಿನಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆ ಬಳಿಕ ಅವರಿಗೆ ಮಾತನಾಡಲೂ ಆಗುತ್ತಿಲ್ಲ, ನಡೆದಾಡಲೂ ಸಾಧ್ಯವಾಗುತ್ತಿಲ್ಲ.

ಭರತ್​ ಕಾಲನಿಯ ನಿವಾಸಿಯಾಗಿರುವ ಕಾಳಾ ನಾಯ್ಕ್​, ಬಿಳಚೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಆಗಿದ್ದರು. ನಾಲ್ಕು ತಿಂಗಳ ಹಿಂದೆ ಕೊರೊನಾ ಬಂದಿತ್ತು. ಅದಕ್ಕೆ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಡೆದು ಮನೆಗೆ ಬಂದ ಅವರಿಗೆ ರಿಯಾಕ್ಷನ್ ಆಗಿದೆ. ಇದೀಗ ಮಾತನಾಡಲು, ನಡೆದಾಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಕೊರೊನಾ ವಾರಿಯರ್ ಆಗಿದ್ದ ಕಾಳಾ ನಾಯ್ಕ್​ ಇದೀಗ ಮನೆಯಲ್ಲೇ ಇದ್ದಾರೆ. ಜೀವವಿದ್ದರೂ ವಸ್ತುವಿನಂತಾಗಿದ್ದಾರೆ.

ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ