AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಹಣ ಪಾವತಿ ಮಾಡಿಲ್ಲವೆಂದು ಕೊರೊನಾ ಸೋಂಕಿತನ ಶವ ಇಟ್ಟುಕೊಂಡು ಸತಾಯಿಸಿದ್ದ ಆಸ್ಪತ್ರೆ; ಸಚಿವರ ಮಧ್ಯಪ್ರವೇಶ

ಆರೋಗ್ಯ ಸಚಿವ ಸುಧಾಕರ್​ ಮಧ್ಯಪ್ರವೇಶದಿಂದ ಇದೀಗ ಆಸ್ಪತ್ರೆ, ಭೀಮರಾವ್​ ಶವವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಿದೆ. ಉಳಿದ 10 ಲಕ್ಷ ರೂ.ಮನ್ನಾ ಮಾಡಿದೆ.

ಬಾಕಿ ಹಣ ಪಾವತಿ ಮಾಡಿಲ್ಲವೆಂದು ಕೊರೊನಾ ಸೋಂಕಿತನ ಶವ ಇಟ್ಟುಕೊಂಡು ಸತಾಯಿಸಿದ್ದ ಆಸ್ಪತ್ರೆ; ಸಚಿವರ ಮಧ್ಯಪ್ರವೇಶ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Dec 26, 2020 | 10:38 AM

Share

ಬೆಂಗಳೂರು: ಬಾಕಿ ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ ಶವವನ್ನು ಕುಟುಂಬಕ್ಕೆ ಕೊಡದೆ ಹಾಗೇ ಇಟ್ಟುಕೊಂಡಿದ್ದ ಮಣಿಪಾಲ ಆಸ್ಪತ್ರೆ ಅಂತೂ ಇಂತೂ ಮೃತದೇಹವನ್ನು ಈಗ ಕೊಟ್ಟಿದೆ.

ಮಣಿಪಾಲ ಆಸ್ಪತ್ರೆಯಲ್ಲಿ ರಾಜಸ್ಥಾನ ಮೂಲದ ಭೀಮರಾವ್ ಪಾಟೀಲ್ (62) ಎಂಬುವರು ಕೊರೊನಾದಿಂದ ಮೃತಪಟ್ಟಿದ್ದರು. ಇವರು ನವೆಂಬರ್​ 15ರಂದು ದಾಖಲಾಗಿ, ಡಿ.23ರಂದು ಅಂದರೆ 39ದಿನಗಳ ಕಾಲ ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಮೃತರ ಪುತ್ರ ಆಸ್ಪತ್ರೆಗೆ 10 ಲಕ್ಷ ರೂಪಾಯಿ ಪಾವತಿ ಮಾಡಿದ್ದರು. ಆದರೆ ಇನ್ನೂ 10 ಲಕ್ಷ ರೂ.ಕೊಡುವುದು ಬಾಕಿ ಇದೆ ಎಂದು ಹೇಳಿದ ಆಸ್ಪತ್ರೆ ಮೃತದೇಹವನ್ನು ಆಸ್ಪತ್ರೆ ಹಾಗೇ ಇಟ್ಟುಕೊಂಡಿತ್ತು.

ನಂತರ ಆರೋಗ್ಯ ಸಚಿವ ಸುಧಾಕರ್​ ಮಧ್ಯಪ್ರವೇಶದಿಂದ ಇದೀಗ ಆಸ್ಪತ್ರೆ, ಭೀಮರಾವ್​ ಶವವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಿದೆ. ಉಳಿದ 10 ಲಕ್ಷ ರೂ.ಮನ್ನಾ ಮಾಡಿದೆ.

ನಂಬಿದ ಸ್ನೇಹಿತನಿಂದಲೇ ನಡೆಯಿತಾ ಮೋಸ? ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್​ನೋಟ್​ನಲ್ಲಿತ್ತು ನೊಂದವನ ಕರುಣಾಜನಕ ಕತೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ