AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಶಕ್ಕೆ ಪಡೆದಿದ್ದ ಶಂಕಿತ ಉಗ್ರರನ್ನು ಬಿಡುಗಡೆ ಮಾಡಿದ ಎನ್‌ಐಎ ಅಧಿಕಾರಿಗಳು

ಎನ್‌ಐಎ ಅಧಿಕಾರಿಗಳು ಭಟ್ಕಳದಲ್ಲಿ ವಶಕ್ಕೆ ಪಡೆದಿದ್ದ ಶಂಕಿತ ಉಗ್ರನ್ನು ಬಿಡುಗಡೆ ಮಾಡಿದ್ದಾರೆ

ವಶಕ್ಕೆ ಪಡೆದಿದ್ದ ಶಂಕಿತ ಉಗ್ರರನ್ನು ಬಿಡುಗಡೆ ಮಾಡಿದ ಎನ್‌ಐಎ ಅಧಿಕಾರಿಗಳು
ಎನ್​ಐಎImage Credit source: The Print
TV9 Web
| Updated By: ವಿವೇಕ ಬಿರಾದಾರ|

Updated on:Jul 31, 2022 | 8:32 PM

Share

ಉತ್ತರ ಕನ್ನಡ: ಎನ್‌ಐಎ (NIA) ಅಧಿಕಾರಿಗಳು ಭಟ್ಕಳ (Bhatkal) ಮತ್ತು ತುಮಕೂರಿನಲ್ಲಿ (Tumakur) ವಶಕ್ಕೆ ಪಡೆದಿದ್ದ ಶಂಕಿತ ಉಗ್ರರನ್ನು ಬಿಡುಗಡೆ ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು ತುಮಕೂರಿನ ಶಂಕಿತ ಉಗ್ರ ಸಾಜಿದ್ ಮಕ್ರಾನಿ  ಮತ್ತು ಭಟ್ಕಳಿನ ಶಂಕಿತ ಉಗ್ರ ಅಬ್ದುಲ್ ಮುಖ್ತದೀರ್ (30) ನನ್ನು ಬಿಡುಗಡೆ ಮಾಡಿದ್ದಾರೆ. ಅಧಿಕಾರಿಗಳಿಗೆ ವಿಚಾರಣೆ ವೇಳೆ ಹೆಚ್ಚಿನ ಮಾಹಿತಿ ಲಭ್ಯವಾಗದ ಹಿನ್ನೆಲೆ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ವಿಚಾರಣೆಗೆ ದೆಹಲಿಗೆ ಬರುವಂತೆ ಎನ್‌ಐಎ ನೋಟಿಸ್‌ ನೀಡಿದ್ದಾರೆ.

ಅಬ್ದುಲ್ ಮುಖ್ತದೀರ್  ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮುಖ್ಯರಸ್ತೆ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿದ್ದ ಉಗ್ರರ  ಅಬ್ದುಲ್ ಮುಖ್ತದೀರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಡಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು.

ಇಂದು (ಜುಲೈ 31) ಬೆಳಗ್ಗೆ 3ರಿಂದ 4.15ರ ನಡುವೆ ಆರೋಪಿಯನ್ನು ಆತನ ಹೆಂಡತಿ ಮನೆಯಾದ ಚಿನ್ನದಪಳ್ಳಿಯಿಂದ ಕರೆದೊಯ್ದಿದ್ದರು. ಅಬ್ದುಲ್‌ನಿಂದ ಮೊಬೈಲ್‌ಫೋನ್‌ ಡೇಟಾ, ಇತರೆ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ರಹಸ್ಯ ಸ್ಥಳದಲ್ಲಿ ಶಂಕಿತ ಉಗ್ರ ಮತ್ತು ಸೋದರನನ್ನು ವಿಚಾರಣೆ ನಡೆಸಿದ್ದರು.

ಇನ್ನೂ ತುಮಕೂರಿನಲ್ಲಿ ಎನ್‌ಐಎ ವಶಕ್ಕೆ ಪಡೆದಿದ್ದ ಶಂಕಿತ ಉಗ್ರ ಸಾಜಿದ್ ಮಕ್ರಾನಿಯನ್ನು ವಿಚಾರಣೆ ಬಳಿಕ ಅಧಿಕಾರಿಗಳು ಬಿಟ್ಟುಕಳಿಸಿದ್ದಾರೆ. ಮತ್ತೆ ಕರೆದಾಗ ವಿಚಾರಣೆಗೆ ಬರುವಂತೆ ಸಾಜಿದ್ ಮಕ್ರಾನಿಗೆ ಸೂಚನೆ ನೀಡಿದ್ದಾರೆ. ಸಾಜಿದ್ ಮಕ್ರಾನಿ ಮೇಲೆ ಎನ್‌ಐಎ ಪೊಲೀಸರು ತೀವ್ರ ನಿಗಾ ಇಟ್ಟಿದ್ದಾರೆ.  ಎನ್‌ಐಎ ಬೆಳಗ್ಗೆ ತುಮಕೂರಿನ ಸದಾಶಿವನಗರದಲ್ಲಿ ವಶಕ್ಕೆ ಪಡೆದಿದ್ದರು.  ಸಾಜಿದ್ ತುಮಕೂರಿನ ಯುನಾನಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ.

Published On - 8:32 pm, Sun, 31 July 22

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?