AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ದರೋಡೆ ಕೇಸ್​ಗಳು ಹೆಚ್ಚುತ್ತಿವೆ, ರಾತ್ರಿ ಮನೆಯಲ್ಲಿ ಮಲಗಲೂ ಭಯವಾಗುತ್ತದೆ: ಯು.ಟಿ.ಖಾದರ್

ಮಂಗಳೂರಿನಲ್ಲಿ ದರೋಡೆ ಕೇಸ್‌ಗಳು ಜಾಸ್ತಿಯಾಗುತ್ತಿವೆ. ನೈತಿಕ ಪೋಲಿಸ್‌ಗಿರಿಗೆ ಅವಕಾಶ ಮಾಡಿಕೊಡಲಾಗಿದೆ. ಪೊಲೀಸರು ಕ್ರಮಕೈಗೊಂಡರೆ ಪೊಲೀಸರ ವಿರುದ್ಧವೇ ದೂರು ನೀಡುತ್ತಿದ್ದಾರೆ.

ಮಂಗಳೂರಿನಲ್ಲಿ ದರೋಡೆ ಕೇಸ್​ಗಳು ಹೆಚ್ಚುತ್ತಿವೆ, ರಾತ್ರಿ ಮನೆಯಲ್ಲಿ ಮಲಗಲೂ ಭಯವಾಗುತ್ತದೆ: ಯು.ಟಿ.ಖಾದರ್
ಮಾಜಿ ಸಚಿವ ಯು.ಟಿ ಖಾದರ್
shruti hegde
| Edited By: |

Updated on: Apr 06, 2021 | 4:23 PM

Share

ಮಂಗಳೂರು : ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಕೇಸ್‌ಗಳು ಜಾಸ್ತಿಯಾಗುತ್ತಿವೆ. ನೈತಿಕ ಪೋಲಿಸ್‌ಗಿರಿಗೆ ಅವಕಾಶ ಮಾಡಿಕೊಡಲಾಗಿದೆ. ಪೊಲೀಸರು ಕ್ರಮಕೈಗೊಂಡರೆ ಪೊಲೀಸರ ವಿರುದ್ಧವೇ ದೂರು ನೀಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ರಾತ್ರಿ ಮನೆಯಲ್ಲಿ ಮಲಗಲೂ ಹೆದರಿಕೆಯಾಗುತ್ತೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.

ಲವ್ ಜಿಹಾದ್ ಬಗ್ಗೆ ರಾಜ್ಯ ಸರ್ಕಾರ ಕಾನೂನು ಮಾಡಲಿ. ಕಾನೂನು ತರುತ್ತೇವೆ ಎಂದು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಹೇಳಿದ್ದರು. ಗ್ರಾಮ ಪಂಚಾಯತ್ ಚುನಾವಣೆ ಮುಗಿದ ತಕ್ಷಣ ಈ ಬಗ್ಗೆ ಚಕಾರವೆತ್ತುತ್ತಿಲ್ಲ. ಸುದ್ದಿಗೋಷ್ಠಿ ನಡೆಸಿ ಬಹಿರಂಗ ಎಚ್ಚರಿಕೆ ನೀಡಿದ ಬಗ್ಗೆ ಕ್ರಮವನ್ನೂ ಕೈಗೊಂಡಿಲ್ಲ. ಪೊಲೀಸರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಯು.ಟಿ.ಖಾದರ್ ಪ್ರಶ್ನೆ ಒಡ್ಡಿದ್ದಾರೆ.

ಲವ್ ಜಿಹಾದ್ ವಿರುದ್ಧ ಸರ್ಕಾರ ಮೊದಲು ಕಾನೂನು ತರಲಿ. ಕಾನೂನು ತರದಿದ್ರೆ ಸರ್ಕಾರ ವಿರುದ್ಧವೇ ಪ್ರತಿಭಟನೆ ಮಾಡಲಿ. ಧೈರ್ಯವಿದ್ರೆ ರಾಜ್ಯಸರ್ಕಾರ ವಿರುದ್ಧವೇ ಪ್ರತಿಭಟನೆ ಮಾಡಲಿ ಸಂಘಟನೆಗಳು ಮುಗ್ಧರಿಗೆ ಹೊಡೆಯುತ್ತಾರೆ. ಮುಗ್ಧರು ಜೈಲಿಗೆ ಹೋಗಬೇಕಾಂದಹ ಪರಿಸ್ಥಿ ಎದುರಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು ಜ್ಯುವೆಲ್ಲರಿಗೆ ಕನ್ನ ಹಾಕಿದ್ದು ಕೇರಳ, ಅಫ್ಘಾನ್ ದರೋಡೆಕೋರರು!

ಹಲವೆಡೆ ದರೋಡೆ ಕೃತ್ಯಗಳಲ್ಲಿ ಪಾಲ್ಗೊಂಡಿದ್ದ ಡಕಾಯಿತರ ತಂಡದ 9 ಮಂದಿ ಮಂಗಳೂರಿನಲ್ಲಿ ಬಲೆಗೆ

( The number of robbery Quora is increasing in Mangalore says u t Khader)

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ