AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸಯ್ಯ ಹಾಗೂ ಪೂಜಾರಿಗಳ ನಡುವೆ ಗಲಾಟೆ; ಕಾಯಿ ಕೊಚ್ಚುವ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪ

ಚಿತ್ರದುರ್ಗದ ದೇವಸ್ಥಾನದಲ್ಲಿ ಪ್ರಸಾದ ಹಾಗೂ ದಕ್ಷಿಣೆ ಸ್ವೀಕರಿಸುವ ವಿಚಾರವಾಗಿ ದಾಸಯ್ಯ ಹಾಗೂ ಪೂಜಾರಿಗಳ ನಡುವೆ ಗಲಾಟೆ ನಡೆದಿದೆ.

ದಾಸಯ್ಯ ಹಾಗೂ ಪೂಜಾರಿಗಳ ನಡುವೆ ಗಲಾಟೆ; ಕಾಯಿ ಕೊಚ್ಚುವ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪ
ಪೂಜಾರಿ ಭರತ್ ಮತ್ತು ಪುಂಡಲೀಕ
shruti hegde
| Edited By: |

Updated on: Mar 07, 2021 | 12:17 PM

Share

ಚಿತ್ರದುರ್ಗ: ದೇವಸ್ಥಾನದಲ್ಲಿ ಪ್ರಸಾದ ಹಾಗೂ ದಕ್ಷಿಣೆ ಸ್ವೀಕರಿಸುವ ವಿಚಾರವಾಗಿ ದಾಸಯ್ಯ ಹಾಗೂ ಪೂಜಾರಿಗಳ ನಡುವೆ ಗಲಾಟೆ ನಡೆದಿದೆ.  ಸಂಘರ್ಷದಲ್ಲಿ ದಾಸಯ್ಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬರುತ್ತಿದೆ.

ಪೂಜಾರಿಗಳು ಮತ್ತು ದಾಸಯ್ಯರ ನಡುವೆ, ಪ್ರಸಾದ ಮತ್ತು ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ ಉಂಟಾಗಿದೆ. ಕಾಯಿ ಕೊಚ್ಚುವ ಮಚ್ಚಿನಿಂದ ಪೂಜಾರಿಗಳು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಗಾಯಾಳು ದಾಸಯ್ಯ ಶೇಖರ್ (34) ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಪೂಜಾರಿ ಭರತ್, ಪುಂಡಲೀಕ ಮತ್ತಿತರರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ದಾವಣಗೆರೆ ದರ್ಗಾದಲ್ಲಿ ಬೆಂಕಿ ಅವಘಡ: ಸಿಸಿ ಕ್ಯಾಮರಾದಿಂದ ಬಯಲಾಯಿತು ಅಸಲಿ ಕಾರಣ

ಇದನ್ನೂ ಓದಿ: ಭದ್ರಾವತಿ ಕಬಡ್ಡಿ ಗಲಾಟೆ ಪ್ರಕರಣ: ಗಲಾಟೆ ಮಾಡಿದ 15 ಜನರ ಬಂಧನ

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು