AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸಯ್ಯ ಹಾಗೂ ಪೂಜಾರಿಗಳ ನಡುವೆ ಗಲಾಟೆ; ಕಾಯಿ ಕೊಚ್ಚುವ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪ

ಚಿತ್ರದುರ್ಗದ ದೇವಸ್ಥಾನದಲ್ಲಿ ಪ್ರಸಾದ ಹಾಗೂ ದಕ್ಷಿಣೆ ಸ್ವೀಕರಿಸುವ ವಿಚಾರವಾಗಿ ದಾಸಯ್ಯ ಹಾಗೂ ಪೂಜಾರಿಗಳ ನಡುವೆ ಗಲಾಟೆ ನಡೆದಿದೆ.

ದಾಸಯ್ಯ ಹಾಗೂ ಪೂಜಾರಿಗಳ ನಡುವೆ ಗಲಾಟೆ; ಕಾಯಿ ಕೊಚ್ಚುವ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪ
ಪೂಜಾರಿ ಭರತ್ ಮತ್ತು ಪುಂಡಲೀಕ
shruti hegde
| Edited By: ರಶ್ಮಿ ಕಲ್ಲಕಟ್ಟ|

Updated on: Mar 07, 2021 | 12:17 PM

Share

ಚಿತ್ರದುರ್ಗ: ದೇವಸ್ಥಾನದಲ್ಲಿ ಪ್ರಸಾದ ಹಾಗೂ ದಕ್ಷಿಣೆ ಸ್ವೀಕರಿಸುವ ವಿಚಾರವಾಗಿ ದಾಸಯ್ಯ ಹಾಗೂ ಪೂಜಾರಿಗಳ ನಡುವೆ ಗಲಾಟೆ ನಡೆದಿದೆ.  ಸಂಘರ್ಷದಲ್ಲಿ ದಾಸಯ್ಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬರುತ್ತಿದೆ.

ಪೂಜಾರಿಗಳು ಮತ್ತು ದಾಸಯ್ಯರ ನಡುವೆ, ಪ್ರಸಾದ ಮತ್ತು ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ ಉಂಟಾಗಿದೆ. ಕಾಯಿ ಕೊಚ್ಚುವ ಮಚ್ಚಿನಿಂದ ಪೂಜಾರಿಗಳು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಗಾಯಾಳು ದಾಸಯ್ಯ ಶೇಖರ್ (34) ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಪೂಜಾರಿ ಭರತ್, ಪುಂಡಲೀಕ ಮತ್ತಿತರರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ದಾವಣಗೆರೆ ದರ್ಗಾದಲ್ಲಿ ಬೆಂಕಿ ಅವಘಡ: ಸಿಸಿ ಕ್ಯಾಮರಾದಿಂದ ಬಯಲಾಯಿತು ಅಸಲಿ ಕಾರಣ

ಇದನ್ನೂ ಓದಿ: ಭದ್ರಾವತಿ ಕಬಡ್ಡಿ ಗಲಾಟೆ ಪ್ರಕರಣ: ಗಲಾಟೆ ಮಾಡಿದ 15 ಜನರ ಬಂಧನ

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ