AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ ಹೋಲ್​ಗೆ ಬಿದ್ದ ವಿದ್ಯಾರ್ಥಿನಿ, ಅದೃಷ್ಟವಶಾತ್ ಅಪಾಯದಿಂದ ಪಾರು

ರಸ್ತೆಯ ಮೇಲೆ ನೀರು ಹರಿಯುತ್ತಿರುವ ಹಿನ್ನಲೆ ಮ್ಯಾನ್ ಹೋಲ್ ಓಪನ್ ಕಾಣಸಿಲ್ಲ ವಿದ್ಯಾರ್ಥಿನಿ ಶಾಲೆಗೆ ಬರುವಾಗ ಈ ಘಟನೆ ನಡೆದಿದೆ. ಶಾಲೆ ಮುಂದೆ ಎಡಭಾಗಕ್ಕೆ ಬೈಕ್ ಅಡ್ಡ ಬಂದ ಪರಿಣಾಮವಾಗಿ, ವಿದ್ಯಾರ್ಥಿನಿ ದಿಪೀಕಾ ರಸ್ತೆಯ ಮದ್ಯಭಾಗಕ್ಕೆ ಬಂದಿದ್ದಾಳೆ.

ಮ್ಯಾನ್ ಹೋಲ್​ಗೆ ಬಿದ್ದ ವಿದ್ಯಾರ್ಥಿನಿ, ಅದೃಷ್ಟವಶಾತ್ ಅಪಾಯದಿಂದ ಪಾರು
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 03, 2022 | 11:29 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಪ್ಪಿದ ಭಾರಿ ಅನಾಹುತ, ಸ್ಥಳೀಯರ ಸಮಯಪ್ರಜ್ಞೆ ಯಿಂದ ದೊಡ್ಡ ಅನಾಹುತ ತಪ್ಪಿದೆ. ನಾರಾಯಣ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ 14 ವರ್ಷದ ವಿದ್ಯಾರ್ಥಿನಿ ಮ್ಯಾನ್ ಹೋಲ್ ನಲ್ಲಿ ಬೀದಿದ್ದಾಳೆ. 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ದಿಪೀಕಾ ಎಂದು ಗುರುತಿಸಲಾಗಿದೆ.  ನಿನ್ನೆ ತಡರಾತ್ರಿ ಹೆಬ್ಬಾಳದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಮಳೆಯ ಎಫೆಕ್ಟ್​ನಿಂದ ರಸ್ತೆಗಳ ಮೇಲೆ ಮೂರರಿಂದ ನಾಲ್ಕು ಅಡಿಯಷ್ಟು ನೀರು ನಿಂತಿತ್ತು ಶಾಲೆಯ ಮುಂದೆ ಮ್ಯಾನ್ ಹೋಲ್ ಓಪನ್ ಆಗಿದ್ದು ಕಾಣಿಸಿಲ್ಲ.

ರಸ್ತೆಯ ಮೇಲೆ ನೀರು ಹರಿಯುತ್ತಿರುವ ಹಿನ್ನಲೆ ಮ್ಯಾನ್ ಹೋಲ್ ಓಪನ್ ಕಾಣಸಿಲ್ಲ ವಿದ್ಯಾರ್ಥಿನಿ ಶಾಲೆಗೆ ಬರುವಾಗ ಈ ಘಟನೆ ನಡೆದಿದೆ. ಶಾಲೆ ಮುಂದೆ ಎಡಭಾಗಕ್ಕೆ ಬೈಕ್ ಅಡ್ಡ ಬಂದ ಪರಿಣಾಮವಾಗಿ, ವಿದ್ಯಾರ್ಥಿನಿ ದಿಪೀಕಾ ರಸ್ತೆಯ ಮದ್ಯಭಾಗಕ್ಕೆ ಬಂದಿದ್ದಾಳೆ. ರಸ್ತೆಯ ಮದ್ಯ ಭಾಗದಲ್ಲಿ ಮ್ಯಾನ್ ಹೋಲ್ ಓಪನ್ ಕಾಣಿಸದೆ ಮ್ಯಾನ್ ಹೋಲ್​ಗೆ ಜಾರಿ ಬಿದ್ದಿದ್ದಾಳೆ.

ಇದನ್ನೂ ಓದಿ
Image
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
Image
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
Image
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Image
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

ಮಗು ಬಿದ್ದು ಚೀರುತ್ತಿದ್ದಂತೆ ಸ್ಥಳೀಯರು ಮಗುವನ್ನ ಮೇಲಕ್ಕೆತ್ತಿದ್ದಾರೆ ಸ್ಥಳೀಯರ ಮಗುವಿಗೆ ಯಾವುದೇ ಅಪಾಯವಾಗಿಲ್ಲ, ಬಟ್ಟೆ ಕೊಳಚೆಯಾದ ಕಾರಣ ಪೋಷಕರು ಬಾಲಾಕಿಯನ್ನು ವಾಪಸ್ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆಯ ಬಳಿಕ ಎಚ್ಚೆತ್ತ BWSSB ಸ್ಥಳಕ್ಕೆ ಆಗಮಿಸಿದ BWSSB ಜೆಟಿಂಗ್ ಮಷಿನ್ ವೆಹಿಕಲ್, ಮ್ಯಾನ್ ಹೋಲ್ ದುರಸ್ಥಿ ಕಾರ್ಯಕ್ಕೆ ಮುಂದಾಗಿದ್ದಾರೆ. ಓಪನ್ ಆಗಿರುವ ಮ್ಯಾನ್ ಹೋಲ್ BWSSB ಮುಚ್ಚಿ ಸರಿ ಪಡಿಸುತ್ತಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!