AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಜಾಗದಲ್ಲಿ ಬಿಸಾಡುತ್ತಿದ್ದ ಕಸಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಹೊತ್ತಿ ಉರಿದ ತ್ಯಾಜ್ಯ

ಶಶಿ ಸೋಪ್ ಫ್ಯಾಕ್ಟರಿಗೆ ಸೇರಿದ್ದ ಖಾಲಿ ಸೈಟ್​ ನಲ್ಲಿ ಸುತ್ತಮುತ್ತಲಿನ ಜನರು ತ್ಯಾಜ್ಯವನ್ನು ಪ್ರತಿನಿತ್ಯ ಬಿಸಾಡುತ್ತಿದ್ದರು. ಕಸದ ರಾಶಿ ನೋಡಿದ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಖಾಲಿ ಜಾಗದಲ್ಲಿ ಬಿಸಾಡುತ್ತಿದ್ದ ಕಸಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಹೊತ್ತಿ ಉರಿದ ತ್ಯಾಜ್ಯ
ಹೊತ್ತಿ ಉರಿದ ಬೆಂಕಿ
Follow us
shruti hegde
| Updated By: ರಶ್ಮಿ ಕಲ್ಲಕಟ್ಟ

Updated on: Dec 25, 2020 | 1:19 PM

ದಾವಣಗೆರೆ: ಖಾಲಿ ಸೈಟ್​ ಜಾಗದಲ್ಲಿ ಒಟ್ಟುಗೂಡಿದ್ದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಎಸ್​.ಎಸ್​ ಆಸ್ಪತ್ರೆಯ ವಿನಾಯಕ ರೈಸ್ ಮಿಲ್ ಪಕ್ಕದಲ್ಲಿ ನಡೆದಿದೆ.

ಶಶಿ ಸೋಪ್ ಫ್ಯಾಕ್ಟರಿಗೆ ಸೇರಿದ ಖಾಲಿ ಸೈಟ್​ ನಲ್ಲಿ ಸುತ್ತಮುತ್ತಲಿನ ಜನರು ತ್ಯಾಜ್ಯವನ್ನು ಪ್ರತಿನಿತ್ಯ ಬಿಸಾಡುತ್ತಿದ್ದರು. ಕಸದ ರಾಶಿ ನೋಡಿದ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊತ್ತಿ ಉರಿದ ತ್ಯಾಜ್ಯದಿಂದ ಸುತ್ತಮುತ್ತಲಿನ ಪ್ರದೇಶಕ್ಕೆ ಹೊಗೆ ಮುತ್ತಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿ ಆರಿಸಿದ್ದಾರೆ.

ಪ್ರಕರಣ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಗುಡಿಸಲಿಗೆ ಬೆಂಕಿ: ಅಗ್ನಿ ಅವಘಡದಲ್ಲಿ ಸೂರು ಕಳೆದುಕೊಂಡ ವೃದ್ಧೆ ಬೀದಿಪಾಲು..

ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ