AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಜಾಗದಲ್ಲಿ ಬಿಸಾಡುತ್ತಿದ್ದ ಕಸಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಹೊತ್ತಿ ಉರಿದ ತ್ಯಾಜ್ಯ

ಶಶಿ ಸೋಪ್ ಫ್ಯಾಕ್ಟರಿಗೆ ಸೇರಿದ್ದ ಖಾಲಿ ಸೈಟ್​ ನಲ್ಲಿ ಸುತ್ತಮುತ್ತಲಿನ ಜನರು ತ್ಯಾಜ್ಯವನ್ನು ಪ್ರತಿನಿತ್ಯ ಬಿಸಾಡುತ್ತಿದ್ದರು. ಕಸದ ರಾಶಿ ನೋಡಿದ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಖಾಲಿ ಜಾಗದಲ್ಲಿ ಬಿಸಾಡುತ್ತಿದ್ದ ಕಸಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಹೊತ್ತಿ ಉರಿದ ತ್ಯಾಜ್ಯ
ಹೊತ್ತಿ ಉರಿದ ಬೆಂಕಿ
shruti hegde
| Edited By: |

Updated on: Dec 25, 2020 | 1:19 PM

Share

ದಾವಣಗೆರೆ: ಖಾಲಿ ಸೈಟ್​ ಜಾಗದಲ್ಲಿ ಒಟ್ಟುಗೂಡಿದ್ದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಎಸ್​.ಎಸ್​ ಆಸ್ಪತ್ರೆಯ ವಿನಾಯಕ ರೈಸ್ ಮಿಲ್ ಪಕ್ಕದಲ್ಲಿ ನಡೆದಿದೆ.

ಶಶಿ ಸೋಪ್ ಫ್ಯಾಕ್ಟರಿಗೆ ಸೇರಿದ ಖಾಲಿ ಸೈಟ್​ ನಲ್ಲಿ ಸುತ್ತಮುತ್ತಲಿನ ಜನರು ತ್ಯಾಜ್ಯವನ್ನು ಪ್ರತಿನಿತ್ಯ ಬಿಸಾಡುತ್ತಿದ್ದರು. ಕಸದ ರಾಶಿ ನೋಡಿದ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊತ್ತಿ ಉರಿದ ತ್ಯಾಜ್ಯದಿಂದ ಸುತ್ತಮುತ್ತಲಿನ ಪ್ರದೇಶಕ್ಕೆ ಹೊಗೆ ಮುತ್ತಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿ ಆರಿಸಿದ್ದಾರೆ.

ಪ್ರಕರಣ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಗುಡಿಸಲಿಗೆ ಬೆಂಕಿ: ಅಗ್ನಿ ಅವಘಡದಲ್ಲಿ ಸೂರು ಕಳೆದುಕೊಂಡ ವೃದ್ಧೆ ಬೀದಿಪಾಲು..

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!