AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಜಾಗದಲ್ಲಿ ಬಿಸಾಡುತ್ತಿದ್ದ ಕಸಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಹೊತ್ತಿ ಉರಿದ ತ್ಯಾಜ್ಯ

ಶಶಿ ಸೋಪ್ ಫ್ಯಾಕ್ಟರಿಗೆ ಸೇರಿದ್ದ ಖಾಲಿ ಸೈಟ್​ ನಲ್ಲಿ ಸುತ್ತಮುತ್ತಲಿನ ಜನರು ತ್ಯಾಜ್ಯವನ್ನು ಪ್ರತಿನಿತ್ಯ ಬಿಸಾಡುತ್ತಿದ್ದರು. ಕಸದ ರಾಶಿ ನೋಡಿದ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಖಾಲಿ ಜಾಗದಲ್ಲಿ ಬಿಸಾಡುತ್ತಿದ್ದ ಕಸಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಹೊತ್ತಿ ಉರಿದ ತ್ಯಾಜ್ಯ
ಹೊತ್ತಿ ಉರಿದ ಬೆಂಕಿ
shruti hegde
| Edited By: |

Updated on: Dec 25, 2020 | 1:19 PM

Share

ದಾವಣಗೆರೆ: ಖಾಲಿ ಸೈಟ್​ ಜಾಗದಲ್ಲಿ ಒಟ್ಟುಗೂಡಿದ್ದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಎಸ್​.ಎಸ್​ ಆಸ್ಪತ್ರೆಯ ವಿನಾಯಕ ರೈಸ್ ಮಿಲ್ ಪಕ್ಕದಲ್ಲಿ ನಡೆದಿದೆ.

ಶಶಿ ಸೋಪ್ ಫ್ಯಾಕ್ಟರಿಗೆ ಸೇರಿದ ಖಾಲಿ ಸೈಟ್​ ನಲ್ಲಿ ಸುತ್ತಮುತ್ತಲಿನ ಜನರು ತ್ಯಾಜ್ಯವನ್ನು ಪ್ರತಿನಿತ್ಯ ಬಿಸಾಡುತ್ತಿದ್ದರು. ಕಸದ ರಾಶಿ ನೋಡಿದ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊತ್ತಿ ಉರಿದ ತ್ಯಾಜ್ಯದಿಂದ ಸುತ್ತಮುತ್ತಲಿನ ಪ್ರದೇಶಕ್ಕೆ ಹೊಗೆ ಮುತ್ತಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿ ಆರಿಸಿದ್ದಾರೆ.

ಪ್ರಕರಣ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಗುಡಿಸಲಿಗೆ ಬೆಂಕಿ: ಅಗ್ನಿ ಅವಘಡದಲ್ಲಿ ಸೂರು ಕಳೆದುಕೊಂಡ ವೃದ್ಧೆ ಬೀದಿಪಾಲು..

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ