AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭಯದಲ್ಲಿದ್ದ ಪುಟಾಣಿಗಳಿಗಾಗಿ ಸಾಂಸ್ಕೃತಿಕ ನಗರಿಯಲ್ಲಿ ಶುರುವಾಗಿದೆ ರಂಗಭೂಮಿ ಕಲಿಕಾ ಶಿಬಿರ

ಮಕ್ಕಳು ಕೊರೊನಾ ಕಾಲದಲ್ಲಿ ತಮ್ಮ ಅಮೂಲ್ಯ ಸಮಯವನ್ನು ರಂಗಭೂಮಿಯ ಕಲಿಕೆಗಾಗಿ ಮೀಸಲಿಟ್ಟಿದ್ದಾರೆ. ಮೈಸೂರಿನ ದಟ್ಟಗಳ್ಳಿಯಲ್ಲಿರುವ ನಟ ಮಂಡ್ಯ ರಮೇಶ್ ಅವರ ನಟನಾ ಸಂಸ್ಥೆಯಲ್ಲಿ ರಂಗಭೂಮಿಯ ತರಬೇತಿ ಪಡೆಯುತ್ತಿದ್ದಾರೆ.

ಕೊರೊನಾ ಭಯದಲ್ಲಿದ್ದ ಪುಟಾಣಿಗಳಿಗಾಗಿ ಸಾಂಸ್ಕೃತಿಕ ನಗರಿಯಲ್ಲಿ ಶುರುವಾಗಿದೆ ರಂಗಭೂಮಿ ಕಲಿಕಾ ಶಿಬಿರ
ನಾಟಕದಲ್ಲಿ ತೊಡಗಿರುವ ಮಕ್ಕಳು
ಪೃಥ್ವಿಶಂಕರ
|

Updated on: Dec 26, 2020 | 9:21 AM

Share

ಮೈಸೂರು: ಕೊರೊನಾ ಬಂದು ಮಕ್ಕಳು ಶಾಲೆ ಮುಖವನ್ನ ನೋಡದೆ ಒಂದು ವರ್ಷ ಕಳೆಯುತ್ತಾ ಬಂತು. ಮಕ್ಕಳಿಗಂತೂ ಮನೆಯಲ್ಲಿ ಇದ್ದೂ ಇದ್ದೂ ಭೇಜಾರಾಗಿದೆ. ಆದ್ರೆ ಅರಮನೆ ನಗರಿ ಮಕ್ಕಳು ತಮ್ಮ ಸಮಯವನ್ನ ರಂಗಭೂಮಿಗೆ ಮೀಸಲಿಟ್ಟು ಖುಷಿ ಖುಷಿಯಾಗಿದ್ದಾರೆ.

ಇವೆರೆಲ್ಲಾ ಸಾಂಸ್ಕೃತಿಕ ನಗರಿ ಮೈಸೂರಿನ ಪುಟಾಣಿಗಳು.. ಈ ಮಕ್ಕಳು ಕೊರೊನಾ ಕಾಲದಲ್ಲಿ ತಮ್ಮ ಅಮೂಲ್ಯ ಸಮಯವನ್ನು ರಂಗಭೂಮಿಯ ಕಲಿಕೆಗಾಗಿ ಮೀಸಲಿಟ್ಟಿದ್ದಾರೆ. ಮೈಸೂರಿನ ದಟ್ಟಗಳ್ಳಿಯಲ್ಲಿರುವ ನಟ ಮಂಡ್ಯ ರಮೇಶ್ ಅವರ ನಟನಾ ಸಂಸ್ಥೆಯಲ್ಲಿ ರಂಗಭೂಮಿಯ ತರಬೇತಿ ಪಡೆಯುತ್ತಿದ್ದಾರೆ. ಕೊರೊನಾದಿಂದ ಮನೆಯಲ್ಲೇ ಕುಳಿತು ಮಕ್ಕಳಿಗೆ ನಮ್ಮ ನಾಡಿನ ಕಲೆ‌, ಸಂಸ್ಕೃತಿಯನ್ನು ಪರಿಚಯಿಸುವ ಹಾಗೂ ಕಲಿಸುವ ಕೆಲಸವನ್ನು ನಟ ಮಂಡ್ಯ ರಮೇಶ್ ಮಾಡುತ್ತಿದ್ದಾರೆ.

ನಟನಾದಲ್ಲಿ ರಂಗಗೀತೆ, ಜನಪದ ಗೀತೆ, ನಾಟಕ ಸೇರಿ ಹಲವು ವಿಷಯಗಳನ್ನು ಮಕ್ಕಳಿಗೆ ಕಲಿಸಲಾಗುತ್ತಿದೆ. ಮಕ್ಕಳು ಸಹಾ ಸಾಕಷ್ಟು ಆಸಕ್ತಿಯಿಂದ ಎಲ್ಲವನ್ನೂ ಕಲಿಯುತ್ತಿದ್ದಾರೆ. ನಟನಾ ರಂಗಮಂದಿರದಲ್ಲೇ ಮಕ್ಕಳ ನಾಟಕ ಪ್ರದರ್ಶನಗಳು ನಡೆಯುತ್ತಿವೆ. ಮನೆಯಲ್ಲೇ ಕುಳಿತು ಬೋರ್ ಆಗಿದ್ದ ಮಕ್ಕಳಿಗೆ ಇದು ಖುಷಿ ತರಿಸಿದೆ. ಒಟ್ನಲ್ಲಿ ಕೊರೊನಾ ಭೀತಿ‌ ನಡುವೆಯೂ ಮಕ್ಕಳು ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ರಂಗಭೂಮಿ ಚಟುವಟಿಕೆಯಲ್ಲಿ ತೊಡಗಿದ್ದು ನಿಜಕ್ಕೂ ಮೆಚ್ಚುವಂತದ್ದು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ