AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಾಲಯದ ಹುಂಡಿ ಕಳ್ಳತನ, ನಾಣ್ಯಬಿಟ್ಟು ನೋಟು ಕದ್ದೊಯ್ದ ಖದೀಮರು

ಆನೇಕಲ್: ದೇವಾಲಯದ ಬಾಗಿಲು ಮುರಿದು ಕಳ್ಳರು ಹುಂಡಿಯಲ್ಲಿದ್ದ ಹಣ ಲೂಟಿ ಮಾಡಿರುವ ಘಟನೆ ಚಿಕ್ಕಹೊಸಹಳ್ಳಿಯ ಮಾದೇಶ್ವರ ದೇವಾಲಯದಲ್ಲಿದೆ ನಡೆದಿದೆ. ಖದೀಮರು ನಿನ್ನೆ ರಾತ್ರಿ ಮಾದೇಶ್ವರ ದೇವಾಲಯದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ಹಣವನ್ನು ದೋಚಿದ್ದಾರೆ. ಚಾಲಾಕಿ ಖದೀಮರು ಕೇವಲ ನೋಟುಗಳನ್ನು ಮಾತ್ರ ಕದ್ದಿದ್ದು, ಚಿಲ್ಲರೆ ನಾಣ್ಯಗಳನ್ನು ದೇವಾಲಯದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಭಕ್ತರು ಹೆಚ್ಚಿನ ಕಾಣಿಕೆ ಹಾಕಿರ್ತಾರೆ ಹುಂಡಿಯಲ್ಲಿ ಬಹಳ ಹಣ ಶೇಖರಣೆಯಾಗಿರೋದು ತಿಳಿದೇ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು ಈ ಪ್ರಕರಣ […]

ದೇವಾಲಯದ ಹುಂಡಿ ಕಳ್ಳತನ, ನಾಣ್ಯಬಿಟ್ಟು ನೋಟು ಕದ್ದೊಯ್ದ ಖದೀಮರು
ಸಾಧು ಶ್ರೀನಾಥ್​
|

Updated on:Feb 24, 2020 | 4:04 PM

Share

ಆನೇಕಲ್: ದೇವಾಲಯದ ಬಾಗಿಲು ಮುರಿದು ಕಳ್ಳರು ಹುಂಡಿಯಲ್ಲಿದ್ದ ಹಣ ಲೂಟಿ ಮಾಡಿರುವ ಘಟನೆ ಚಿಕ್ಕಹೊಸಹಳ್ಳಿಯ ಮಾದೇಶ್ವರ ದೇವಾಲಯದಲ್ಲಿದೆ ನಡೆದಿದೆ. ಖದೀಮರು ನಿನ್ನೆ ರಾತ್ರಿ ಮಾದೇಶ್ವರ ದೇವಾಲಯದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ಹಣವನ್ನು ದೋಚಿದ್ದಾರೆ. ಚಾಲಾಕಿ ಖದೀಮರು ಕೇವಲ ನೋಟುಗಳನ್ನು ಮಾತ್ರ ಕದ್ದಿದ್ದು, ಚಿಲ್ಲರೆ ನಾಣ್ಯಗಳನ್ನು ದೇವಾಲಯದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಭಕ್ತರು ಹೆಚ್ಚಿನ ಕಾಣಿಕೆ ಹಾಕಿರ್ತಾರೆ ಹುಂಡಿಯಲ್ಲಿ ಬಹಳ ಹಣ ಶೇಖರಣೆಯಾಗಿರೋದು ತಿಳಿದೇ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು ಈ ಪ್ರಕರಣ ಆನೇಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Published On - 4:03 pm, Mon, 24 February 20

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ