AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಾಲಯದ ಹುಂಡಿ ಕಳ್ಳತನ, ನಾಣ್ಯಬಿಟ್ಟು ನೋಟು ಕದ್ದೊಯ್ದ ಖದೀಮರು

ಆನೇಕಲ್: ದೇವಾಲಯದ ಬಾಗಿಲು ಮುರಿದು ಕಳ್ಳರು ಹುಂಡಿಯಲ್ಲಿದ್ದ ಹಣ ಲೂಟಿ ಮಾಡಿರುವ ಘಟನೆ ಚಿಕ್ಕಹೊಸಹಳ್ಳಿಯ ಮಾದೇಶ್ವರ ದೇವಾಲಯದಲ್ಲಿದೆ ನಡೆದಿದೆ. ಖದೀಮರು ನಿನ್ನೆ ರಾತ್ರಿ ಮಾದೇಶ್ವರ ದೇವಾಲಯದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ಹಣವನ್ನು ದೋಚಿದ್ದಾರೆ. ಚಾಲಾಕಿ ಖದೀಮರು ಕೇವಲ ನೋಟುಗಳನ್ನು ಮಾತ್ರ ಕದ್ದಿದ್ದು, ಚಿಲ್ಲರೆ ನಾಣ್ಯಗಳನ್ನು ದೇವಾಲಯದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಭಕ್ತರು ಹೆಚ್ಚಿನ ಕಾಣಿಕೆ ಹಾಕಿರ್ತಾರೆ ಹುಂಡಿಯಲ್ಲಿ ಬಹಳ ಹಣ ಶೇಖರಣೆಯಾಗಿರೋದು ತಿಳಿದೇ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು ಈ ಪ್ರಕರಣ […]

ದೇವಾಲಯದ ಹುಂಡಿ ಕಳ್ಳತನ, ನಾಣ್ಯಬಿಟ್ಟು ನೋಟು ಕದ್ದೊಯ್ದ ಖದೀಮರು
ಸಾಧು ಶ್ರೀನಾಥ್​
|

Updated on:Feb 24, 2020 | 4:04 PM

Share

ಆನೇಕಲ್: ದೇವಾಲಯದ ಬಾಗಿಲು ಮುರಿದು ಕಳ್ಳರು ಹುಂಡಿಯಲ್ಲಿದ್ದ ಹಣ ಲೂಟಿ ಮಾಡಿರುವ ಘಟನೆ ಚಿಕ್ಕಹೊಸಹಳ್ಳಿಯ ಮಾದೇಶ್ವರ ದೇವಾಲಯದಲ್ಲಿದೆ ನಡೆದಿದೆ. ಖದೀಮರು ನಿನ್ನೆ ರಾತ್ರಿ ಮಾದೇಶ್ವರ ದೇವಾಲಯದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ಹಣವನ್ನು ದೋಚಿದ್ದಾರೆ. ಚಾಲಾಕಿ ಖದೀಮರು ಕೇವಲ ನೋಟುಗಳನ್ನು ಮಾತ್ರ ಕದ್ದಿದ್ದು, ಚಿಲ್ಲರೆ ನಾಣ್ಯಗಳನ್ನು ದೇವಾಲಯದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಭಕ್ತರು ಹೆಚ್ಚಿನ ಕಾಣಿಕೆ ಹಾಕಿರ್ತಾರೆ ಹುಂಡಿಯಲ್ಲಿ ಬಹಳ ಹಣ ಶೇಖರಣೆಯಾಗಿರೋದು ತಿಳಿದೇ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು ಈ ಪ್ರಕರಣ ಆನೇಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Published On - 4:03 pm, Mon, 24 February 20

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?