AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಾಲಯದ ಹುಂಡಿ ಕಳ್ಳತನ, ನಾಣ್ಯಬಿಟ್ಟು ನೋಟು ಕದ್ದೊಯ್ದ ಖದೀಮರು

ಆನೇಕಲ್: ದೇವಾಲಯದ ಬಾಗಿಲು ಮುರಿದು ಕಳ್ಳರು ಹುಂಡಿಯಲ್ಲಿದ್ದ ಹಣ ಲೂಟಿ ಮಾಡಿರುವ ಘಟನೆ ಚಿಕ್ಕಹೊಸಹಳ್ಳಿಯ ಮಾದೇಶ್ವರ ದೇವಾಲಯದಲ್ಲಿದೆ ನಡೆದಿದೆ. ಖದೀಮರು ನಿನ್ನೆ ರಾತ್ರಿ ಮಾದೇಶ್ವರ ದೇವಾಲಯದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ಹಣವನ್ನು ದೋಚಿದ್ದಾರೆ. ಚಾಲಾಕಿ ಖದೀಮರು ಕೇವಲ ನೋಟುಗಳನ್ನು ಮಾತ್ರ ಕದ್ದಿದ್ದು, ಚಿಲ್ಲರೆ ನಾಣ್ಯಗಳನ್ನು ದೇವಾಲಯದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಭಕ್ತರು ಹೆಚ್ಚಿನ ಕಾಣಿಕೆ ಹಾಕಿರ್ತಾರೆ ಹುಂಡಿಯಲ್ಲಿ ಬಹಳ ಹಣ ಶೇಖರಣೆಯಾಗಿರೋದು ತಿಳಿದೇ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು ಈ ಪ್ರಕರಣ […]

ದೇವಾಲಯದ ಹುಂಡಿ ಕಳ್ಳತನ, ನಾಣ್ಯಬಿಟ್ಟು ನೋಟು ಕದ್ದೊಯ್ದ ಖದೀಮರು
Follow us
ಸಾಧು ಶ್ರೀನಾಥ್​
|

Updated on:Feb 24, 2020 | 4:04 PM

ಆನೇಕಲ್: ದೇವಾಲಯದ ಬಾಗಿಲು ಮುರಿದು ಕಳ್ಳರು ಹುಂಡಿಯಲ್ಲಿದ್ದ ಹಣ ಲೂಟಿ ಮಾಡಿರುವ ಘಟನೆ ಚಿಕ್ಕಹೊಸಹಳ್ಳಿಯ ಮಾದೇಶ್ವರ ದೇವಾಲಯದಲ್ಲಿದೆ ನಡೆದಿದೆ. ಖದೀಮರು ನಿನ್ನೆ ರಾತ್ರಿ ಮಾದೇಶ್ವರ ದೇವಾಲಯದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ಹಣವನ್ನು ದೋಚಿದ್ದಾರೆ. ಚಾಲಾಕಿ ಖದೀಮರು ಕೇವಲ ನೋಟುಗಳನ್ನು ಮಾತ್ರ ಕದ್ದಿದ್ದು, ಚಿಲ್ಲರೆ ನಾಣ್ಯಗಳನ್ನು ದೇವಾಲಯದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಭಕ್ತರು ಹೆಚ್ಚಿನ ಕಾಣಿಕೆ ಹಾಕಿರ್ತಾರೆ ಹುಂಡಿಯಲ್ಲಿ ಬಹಳ ಹಣ ಶೇಖರಣೆಯಾಗಿರೋದು ತಿಳಿದೇ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು ಈ ಪ್ರಕರಣ ಆನೇಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Published On - 4:03 pm, Mon, 24 February 20

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್