AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

400 ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಒಂದೇ ಕಡೆ ಸಿಗುವ ಕರ್ನಾಟಕದ ಮೊದಲ ಥೀಮ್‌ ಪಾರ್ಕ್‌!

400 ಕ್ಕೂ ಹೆಚ್ಚು ಚಟುವಟಿಕೆಗಳನ್ನು ಹೊಂದಿರುವ ಈ ಪಾರ್ಕ್‌ನಲ್ಲಿ ವಿಆರ್‌ ಗೇಮ್‌ಗಳು, ರಂಗ ಹಾಗೂ ಜಾನಪದ ಚಟುವಟಿಕೆಗಳನ್ನು ಕಾಣಬಹುದಾಗಿದೆ.

400 ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಒಂದೇ ಕಡೆ ಸಿಗುವ ಕರ್ನಾಟಕದ ಮೊದಲ ಥೀಮ್‌ ಪಾರ್ಕ್‌!
ವಿನಯ್​ ಗುರೂಜಿ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 8:44 PM

ಬೆಂಗಳೂರು: ಎಲ್ಲಾ ವಯೋಮಾನದವರಿಗೂ ಬಳಕೆಗೆ ಸಾಧ್ಯವಾಗುವ 400ಕ್ಕೂ ಹೆಚ್ಚು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ನೀಡುವ ರಾಯಲ್‌ ಎನ್‌ಸ್ಪೋ ವರ್ಲ್ಡ್‌ ಥೀಮ್‌ ಪಾರ್ಕ್​​ನ ಲೋಗೋವನ್ನು ಗೌರಿಗದ್ದೆಯ ಅವಧೂತರಾದ ವಿನಯ್‌ ಗುರೂಜಿ ಲೋಕಾರ್ಪಣೆಗೊಳಿಸಿದರು.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಗೋ ಲೋಕಾರ್ಪಣೆಗೊಳಿಸಿ ಮಾತನಾಡಿದ ವಿನಯ್‌ ಗುರೂಜಿ, ಬೆಂಗಳೂರಿನ ಕೆಲವೇ ಕೆಲವು ಕಿಲೋಮೀಟರ್​ಗಳ ಹೊರವಲಯದಲ್ಲಿ ನೂರಕ್ಕೂ ಹೆಚ್ಚು ಗ್ರಾಮೀಣ ಕ್ರೀಡೆಗಳು, 20 ಕ್ಕೂ ಹೆಚ್ಚು ಸಾಹಸಾತ್ಮಕ ಕ್ರೀಡೆಗಳು ಹಾಗೂ ಭಾರತೀಯ ಮತ್ತು ವಿದೇಶಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಹೊಂದುವ ಪಾರ್ಕನ್ನು ಶೇಖರ್‌ ಗ್ಲೋಬಲ್‌ ರಿಟ್ರೀಟ್ಸ್‌ ಸಂಸ್ಥೆಯ ನಿರ್ಮಿಸುತ್ತಿರುವುದು ಬಹಳ ಸಂತಸದ ವಿಷಯ. ಕ್ರೀಡೆಗಳು ಮಾನವನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ನಮ್ಮ ಬಾಲ್ಯವನ್ನು ನೆನೆಪಿಸುವಂತಹ ಗ್ರಾಮೀಣ ಕ್ರೀಡೆಗಳ ಜೊತೆಯಲ್ಲಿಯೇ ಕ್ರೀಡಾಂಗಣದ ಆಟಗಳು ಮತ್ತು ಸಾಂಪ್ರದಾಯಿಕ ಸಾಂಸ್ಕೃತಿಕ ಚಟುವಟಿಕೆಗಳು ಒಂದೇ ಸ್ಥಳದಲ್ಲಿ ದೊರಕುವಂತಹ ವ್ಯವಸ್ಥೆ ಬಹಳ ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಈ ಥೀಮ್‌ ಪಾರ್ಕನ್ನು ಎಲ್ಲಾ ವರ್ಗದ ಜನರು ಕೂಡಾ ಉಪಯೋಗಿಸಿ ಇಷ್ಟಪಡುವಂತಾಗಬೇಕು ಎನ್ನುವುದು ನಮ್ಮ ಪ್ರಮುಖ ಗುರಿಯಾಗಿದೆ. 400 ಕ್ಕೂ ಹೆಚ್ಚು ಚಟುವಟಿಕೆಗಳನ್ನು ಹೊಂದಿರುವ ಈ ಪಾರ್ಕ್‌ನಲ್ಲಿ ವಿಆರ್‌ ಗೇಮ್‌ಗಳು, ರಂಗ ಹಾಗೂ ಜಾನಪದ ಚಟುವಟಿಕೆಗಳನ್ನು ಕಾಣಬಹುದಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಶೇಖರ್‌ ತಿಳಿಸಿದರು. ಇನ್ನು ಕೆಲವೇ ದಿನಗಳಲ್ಲಿ ಈ ಪಾರ್ಕ್‌ ಸಾರ್ವಜನಿಕರ ಉಪಯೋಗಕ್ಕೆ ಲೋಕಾರ್ಪಣೆ ಗೊಳ್ಳಲಿದೆ.

National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ!

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ