AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75 ವರ್ಷಗಳ ಬಳಿಕ ಶೆಟ್ಟಿಹಳ್ಳಿಯಲ್ಲಿ ಅದ್ದೂರಿ ತೆಪ್ಪೋತ್ಸವ ಸಂಭ್ರಮ

ಚಿಕ್ಕಮಗಳೂರು: ಬಸವೇಶ್ವರ ಸ್ವಾಮಿ, ಕಂಚುಗಲ್ಲು ಶ್ರೀ ವೀರಭದ್ರಸ್ವಾಮಿ ಹಾಗೂ ಶ್ರೀ ಕರಿಯಮ್ಮ ದೇವಿಯರ ತೆಪ್ಪೋತ್ಸವ ಕಾರ್ಯಕ್ರಮವನ್ನ ಕಡೂರು ತಾಲೂಕಿನ ಸಿಂಗಟಗೆರೆ ಹೋಬಳಿ ಶೆಟ್ಟಿಹಳ್ಳಿಯಲ್ಲಿ ಅದ್ದೂರಿಯಾಗಿ ನಡೆಸಲಾಯ್ತು. ಸುಮಾರು 75 ವರ್ಷಗಳ ಹಿಂದೆ ಇದೇ ರೀತಿ ತೆಪ್ಪೋತ್ಸವ ನಡೆದಿತ್ತು. ನಂತರ ಕಾರಣಾಂತರಗಳಿಂದ ಈ ಸೇವೆ ನಡೆದಿರಲಿಲ್ಲ. ಈ ಬಾರಿ ಉತ್ತಮ ಮಳೆ ಬಂದು 45 ಹೇಕ್ಟೇರ್‌ ವಿಸ್ತೀರ್ಣದ ಶೆಟ್ಟಿಹಳ್ಳಿ ಕೆರೆ ತುಂಬಿದ್ದರಿಂದ ಹರ್ಷಗೊಂಡ ಭಕ್ತಾದಿಗಳು ಹಾಗೂ ಗ್ರಾಮಸ್ಥರು ತೆಪ್ಪೋತ್ಸವ ನಡೆಸಲು ತೀರ್ಮಾನಿಸಿದರು. ಈ ಹಿನ್ನೆಲೆಯಲ್ಲಿ ತೆಪ್ಪೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. […]

75 ವರ್ಷಗಳ ಬಳಿಕ ಶೆಟ್ಟಿಹಳ್ಳಿಯಲ್ಲಿ ಅದ್ದೂರಿ ತೆಪ್ಪೋತ್ಸವ ಸಂಭ್ರಮ
ಸಾಧು ಶ್ರೀನಾಥ್​
|

Updated on:Dec 18, 2019 | 12:20 PM

Share

ಚಿಕ್ಕಮಗಳೂರು: ಬಸವೇಶ್ವರ ಸ್ವಾಮಿ, ಕಂಚುಗಲ್ಲು ಶ್ರೀ ವೀರಭದ್ರಸ್ವಾಮಿ ಹಾಗೂ ಶ್ರೀ ಕರಿಯಮ್ಮ ದೇವಿಯರ ತೆಪ್ಪೋತ್ಸವ ಕಾರ್ಯಕ್ರಮವನ್ನ ಕಡೂರು ತಾಲೂಕಿನ ಸಿಂಗಟಗೆರೆ ಹೋಬಳಿ ಶೆಟ್ಟಿಹಳ್ಳಿಯಲ್ಲಿ ಅದ್ದೂರಿಯಾಗಿ ನಡೆಸಲಾಯ್ತು. ಸುಮಾರು 75 ವರ್ಷಗಳ ಹಿಂದೆ ಇದೇ ರೀತಿ ತೆಪ್ಪೋತ್ಸವ ನಡೆದಿತ್ತು.

ನಂತರ ಕಾರಣಾಂತರಗಳಿಂದ ಈ ಸೇವೆ ನಡೆದಿರಲಿಲ್ಲ. ಈ ಬಾರಿ ಉತ್ತಮ ಮಳೆ ಬಂದು 45 ಹೇಕ್ಟೇರ್‌ ವಿಸ್ತೀರ್ಣದ ಶೆಟ್ಟಿಹಳ್ಳಿ ಕೆರೆ ತುಂಬಿದ್ದರಿಂದ ಹರ್ಷಗೊಂಡ ಭಕ್ತಾದಿಗಳು ಹಾಗೂ ಗ್ರಾಮಸ್ಥರು ತೆಪ್ಪೋತ್ಸವ ನಡೆಸಲು ತೀರ್ಮಾನಿಸಿದರು. ಈ ಹಿನ್ನೆಲೆಯಲ್ಲಿ ತೆಪ್ಪೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಂಚಗಲ್ಲು ಶ್ರೀ ವೀರಭದ್ರಸ್ವಾಮಿ, ಶೆಟ್ಟಿಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಕರಿಯಮ್ಮ ದೇವರ ಉತ್ಸವ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

Published On - 10:25 am, Wed, 18 December 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ