AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಮಾಡುವವರೇ ಇಲ್ಲ; ಪ್ರಯಾಣಿಕರು ನೇರವಾಗಿ ಮನೆಯತ್ತ

ರೈಲ್ವೆ ನಿಲ್ದಾಣದಲ್ಲಿ ಕೊರೊನಾ ಟೆಸ್ಟ್ ಮಾಡದೆ ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಯಾವುದೇ ರೀತಿಯ ತಪಾಸಣೆ ಮಾಡಲು ಯಾರು ಇಲ್ಲದ ಕಾರಣ ರೈಲಿನಲ್ಲಿ ಬಂದ ಪ್ರಯಾಣಿಕರು ನೇರವಾಗಿ ಮನೆಯತ್ತ ಹೋಗುತ್ತಿದ್ದಾರೆ.

ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಮಾಡುವವರೇ ಇಲ್ಲ; ಪ್ರಯಾಣಿಕರು ನೇರವಾಗಿ ಮನೆಯತ್ತ
ಬಾಗಲಕೋಟೆ ರೈಲ್ವೆ ನಿಲ್ದಾಣ
sandhya thejappa
|

Updated on: May 18, 2021 | 12:47 PM

Share

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ. ಆದರೆ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ಕೊರೊನಾ ಟೆಸ್ಟ್ ಮಾಡದೆ ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಯಾವುದೇ ರೀತಿಯ ತಪಾಸಣೆ ಮಾಡಲು ಯಾರು ಇಲ್ಲದ ಕಾರಣ ರೈಲಿನಲ್ಲಿ ಬಂದ ಪ್ರಯಾಣಿಕರು ನೇರವಾಗಿ ಮನೆಯತ್ತ ಹೋಗುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮತ್ತಷ್ಟು ಕೊರೊನಾ ಹೆಚ್ಚಳವಾಗುವ ಆತಂಕ ಎದುರಾಗಿದೆ.

ಕೊವಿಡ್ ಕೇರ್ ಸೆಂಟರ್​ನಲ್ಲಿ ಅವ್ಯವಸ್ಥೆ ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ಜಮಾಪುರ ಕೊವಿಡ್ ಕೇರ್ ಸೆಂಟರ್​ನಲ್ಲಿ ಬೆಳಗ್ಗೆ 11 ಗಂಟೆಯಾದರೂ ಉಪಾಹಾರ ನೀಡಿಲ್ಲ. ಉಪಾಹಾರವಿಲ್ಲದೆ ಕೊರೊನಾ ಸೋಂಕಿತರು ನರಳಾಟ ಅನುಭವಿಸಿದ್ದಾರೆ. 11 ಗಂಟೆಯಾದರೂ ಸ್ಥಳಕ್ಕೆ ಅಧಿಕಾರಿಗಳು ಬಂದಿಲ್ಲವೆಂದು ಕೊವಿಡ್ ಕೇರ್ ಸೆಂಟರ್ ಮುಂಭಾಗದಲ್ಲಿ ಕುಳಿತ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್​ಡೌನ್​ ನಡುವೆ ಸಂತೆ ಆನೇಕಲ್: ಲಾಕ್​ಡೌನ್​ ಇದ್ದರೂ ಬನ್ನೇರುಘಟ್ಟದಲ್ಲಿ ವ್ಯಾಪಾರಿಗಳು ಸಂತೆ ನಡೆಸುತ್ತಿದ್ದಾರೆ. ಲಾಕ್​ಡೌನ್​ ಹಿನ್ನೆಲೆ ಯಾವುದೇ ಸಂತೆಗಳು ನಡೆಸದಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಆದರೆ ಇಂದು (ಮೇ 18) ಬನ್ನೇರುಘಟ್ಟದಲ್ಲಿ ಎಂದಿನಂತೆ ನಡೀತಿದೆ. ಸಂತೆ ನಡೆಯುತ್ತಿದ್ದರು ಬನ್ನೇರುಘಟ್ಟ ಪಂಚಾಯತಿ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಸಂತೆ ನಡೆಯುತ್ತಿರುವುದರಿಂದ ಸ್ಥಳೀಯರಿಗೆ ಕೊವಿಡ್ ಭೀತಿ ಎದುರಾಗಿದೆ.

ಇದನ್ನೂ ಓದಿ

ಅಂತ್ಯಸಂಸ್ಕಾರಕ್ಕೆ ಹೋದ 128 ಜನರಿಗೆ ಕೊರೊನಾ ಪಾಸಿಟಿವಿ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಅಂತ್ಯಸಂಸ್ಕಾರಕ್ಕೆ ಹೋದ 128 ಜನರಿಗೆ ಕೊರೊನಾ ಪಾಸಿಟಿವಿ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

(There are no corona testers at Bagalkot railway station)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!