AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ: ಹೈಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ

Chamarajanagar: ನ್ಯಾ. ಎ.ಎನ್.ವೇಣುಗೋಪಾಲ ಗೌಡ, ನ್ಯಾ. ಕೆ.ಎನ್.ಕೇಶವ ನಾರಾಯಣ, ಎಸ್.ಟಿ.ರಮೇಶ್, ವಿ.ಪಿ.ಬಳಿಗಾರ್ ಸಮಿತಿ ವರದಿ ಸಲ್ಲಿಸಿದೆ.

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ: ಹೈಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ
ಚಾಮರಾಜನಗರ ಡಿಸಿ ಎಂ.ಆರ್.ರವಿ ಮತ್ತು ಮೈಸೂರು ಡಿಸಿ ರೋಹಿಣಿ ಸಿಂಧೂರಿ
guruganesh bhat
| Edited By: |

Updated on:May 13, 2021 | 5:55 PM

Share

ಬೆಂಗಳೂರು: ಚಾಮರಾಜನಗರ ಆಕ್ಸಿಜನ್ ಕೊರತೆ ದುರಂತದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪಕ್ಕೆ ಆಧಾರಗಳಿಲ್ಲ. ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಲ್ಲಿ ಡಿಸಿ ನಿಯಂತ್ರಣವಿಲ್ಲ ಎಂದು ನ್ಯಾ. ಎ.ಎನ್.ವೇಣುಗೋಪಾಲ ಗೌಡ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ.

ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಲ್ಲಿ ಡಿಸಿ ನಿಯಂತ್ರಣವಿಲ್ಲ. ಮೈಸೂರಿನಲ್ಲಿ ಆಕ್ಸಿಜನ್ ಪೂರೈಕೆ ಪ್ಲಾಂಟ್ ಗಳಿವೆ. ಸಿಐಎಂಎಸ್ ಡೀನ್, ಪ್ಲಾಂಟ್ ಜೊತೆ ಎಂಒಯು ಮಾಡಿಕೊಂಡಿದ್ದಾರೆ. ಖಾಲಿ ಸಿಲಿಂಡರ್ ಕಳಿಸಿ ಆಕ್ಸಿಜನ್ ತುಂಬಿಸಿಕೊಳ್ಳಬೇಕಿರುವುದು ಚಾಮರಾಜನಗರ ಜಿಲ್ಲಾಸ್ಪತ್ರೆ ಹೊಣೆಯಾಗಿತ್ತು. ಮೈಸೂರು ಡಿಸಿಗೆ ಆಕ್ಸಿಜನ್ ತಡೆಯುವ ಅಧಿಕಾರವಿರಲಿಲ್ಲ.. ಮೇ 1 ರಂದು ಆಕ್ಸಿಜನ್ ಘಟಕಗಳಿಗೆ ಕೈಗಾರಿಕಾ ಉದ್ದೇಶಕ್ಕೆ ಆಕ್ಸಿಜನ್ ಬಳಕೆ ಮಾಡದಂತೆ ತಿಳಿಸಲು ಭೇಟಿ ಕೊಟ್ಟಿದ್ದರು. ಮೇ.2 ರ ಸಭೆಯ ನಡಾವಳಿಯಲ್ಲೂ ಆಕ್ಸಿಜನ್ ಅಡ್ಡಿ ಚರ್ಚೆಯಾಗಿಲ್ಲ. ಚಾಮರಾಜನಗರ ಡಿಸಿ ಪಾಲ್ಗೊಂಡಿದ್ದ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ. ನ್ಯಾ. ಎ.ಎನ್.ವೇಣುಗೋಪಾಲ ಗೌಡ, ನ್ಯಾ. ಕೆ.ಎನ್.ಕೇಶವ ನಾರಾಯಣ, ಎಸ್.ಟಿ.ರಮೇಶ್, ಬಿ.ಪಿ.ಬಳಿಗಾರ್ ಸಮಿತಿ ವರದಿ ಸಲ್ಲಿಸಿದೆ.

ಇದನ್ನೂ ಓದಿ: ಹೋಂ ಐಸೋಲೇಶನ್​ನಲ್ಲಿ ಇರುವವರು ಮತ್ತು ಅವರ ಮನೆಯವರು ಹೇಗಿರಬೇಕು? ಇಲ್ಲಿದೆ ಮಾರ್ಗಸೂಚಿ

ಹೈಕೋರ್ಟ್​ ಚಾಟಿ: ನಾವು ನೇಣು ಹಾಕಿಕೊಳ್ಳಬೇಕಾ ಎಂದು ಕೇಳಿದ ಸದಾನಂದ ಗೌಡ, ನ್ಯಾಯಾಧೀಶರು ಸರ್ವಜ್ಞರಲ್ಲ ಎಂದ ಸಿ.ಟಿ.ರವಿ

(there is no evidense against Mysuru DC Rohini Sindhuri in Chamarajanagar Oxygen shortage death case says Commitee to Karnataka High Court)

Published On - 4:15 pm, Thu, 13 May 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ