ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ: ಹೈಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ

Chamarajanagar: ನ್ಯಾ. ಎ.ಎನ್.ವೇಣುಗೋಪಾಲ ಗೌಡ, ನ್ಯಾ. ಕೆ.ಎನ್.ಕೇಶವ ನಾರಾಯಣ, ಎಸ್.ಟಿ.ರಮೇಶ್, ವಿ.ಪಿ.ಬಳಿಗಾರ್ ಸಮಿತಿ ವರದಿ ಸಲ್ಲಿಸಿದೆ.

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ: ಹೈಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ
ಚಾಮರಾಜನಗರ ಡಿಸಿ ಎಂ.ಆರ್.ರವಿ ಮತ್ತು ಮೈಸೂರು ಡಿಸಿ ರೋಹಿಣಿ ಸಿಂಧೂರಿ
Follow us
| Updated By: ಡಾ. ಭಾಸ್ಕರ ಹೆಗಡೆ

Updated on:May 13, 2021 | 5:55 PM

ಬೆಂಗಳೂರು: ಚಾಮರಾಜನಗರ ಆಕ್ಸಿಜನ್ ಕೊರತೆ ದುರಂತದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪಕ್ಕೆ ಆಧಾರಗಳಿಲ್ಲ. ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಲ್ಲಿ ಡಿಸಿ ನಿಯಂತ್ರಣವಿಲ್ಲ ಎಂದು ನ್ಯಾ. ಎ.ಎನ್.ವೇಣುಗೋಪಾಲ ಗೌಡ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ.

ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಲ್ಲಿ ಡಿಸಿ ನಿಯಂತ್ರಣವಿಲ್ಲ. ಮೈಸೂರಿನಲ್ಲಿ ಆಕ್ಸಿಜನ್ ಪೂರೈಕೆ ಪ್ಲಾಂಟ್ ಗಳಿವೆ. ಸಿಐಎಂಎಸ್ ಡೀನ್, ಪ್ಲಾಂಟ್ ಜೊತೆ ಎಂಒಯು ಮಾಡಿಕೊಂಡಿದ್ದಾರೆ. ಖಾಲಿ ಸಿಲಿಂಡರ್ ಕಳಿಸಿ ಆಕ್ಸಿಜನ್ ತುಂಬಿಸಿಕೊಳ್ಳಬೇಕಿರುವುದು ಚಾಮರಾಜನಗರ ಜಿಲ್ಲಾಸ್ಪತ್ರೆ ಹೊಣೆಯಾಗಿತ್ತು. ಮೈಸೂರು ಡಿಸಿಗೆ ಆಕ್ಸಿಜನ್ ತಡೆಯುವ ಅಧಿಕಾರವಿರಲಿಲ್ಲ.. ಮೇ 1 ರಂದು ಆಕ್ಸಿಜನ್ ಘಟಕಗಳಿಗೆ ಕೈಗಾರಿಕಾ ಉದ್ದೇಶಕ್ಕೆ ಆಕ್ಸಿಜನ್ ಬಳಕೆ ಮಾಡದಂತೆ ತಿಳಿಸಲು ಭೇಟಿ ಕೊಟ್ಟಿದ್ದರು. ಮೇ.2 ರ ಸಭೆಯ ನಡಾವಳಿಯಲ್ಲೂ ಆಕ್ಸಿಜನ್ ಅಡ್ಡಿ ಚರ್ಚೆಯಾಗಿಲ್ಲ. ಚಾಮರಾಜನಗರ ಡಿಸಿ ಪಾಲ್ಗೊಂಡಿದ್ದ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ. ನ್ಯಾ. ಎ.ಎನ್.ವೇಣುಗೋಪಾಲ ಗೌಡ, ನ್ಯಾ. ಕೆ.ಎನ್.ಕೇಶವ ನಾರಾಯಣ, ಎಸ್.ಟಿ.ರಮೇಶ್, ಬಿ.ಪಿ.ಬಳಿಗಾರ್ ಸಮಿತಿ ವರದಿ ಸಲ್ಲಿಸಿದೆ.

ಇದನ್ನೂ ಓದಿ: ಹೋಂ ಐಸೋಲೇಶನ್​ನಲ್ಲಿ ಇರುವವರು ಮತ್ತು ಅವರ ಮನೆಯವರು ಹೇಗಿರಬೇಕು? ಇಲ್ಲಿದೆ ಮಾರ್ಗಸೂಚಿ

ಹೈಕೋರ್ಟ್​ ಚಾಟಿ: ನಾವು ನೇಣು ಹಾಕಿಕೊಳ್ಳಬೇಕಾ ಎಂದು ಕೇಳಿದ ಸದಾನಂದ ಗೌಡ, ನ್ಯಾಯಾಧೀಶರು ಸರ್ವಜ್ಞರಲ್ಲ ಎಂದ ಸಿ.ಟಿ.ರವಿ

(there is no evidense against Mysuru DC Rohini Sindhuri in Chamarajanagar Oxygen shortage death case says Commitee to Karnataka High Court)

Published On - 4:15 pm, Thu, 13 May 21

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ