ಪ್ರವಾಹ ನಿಂತ್ರೂ ಬಸ್ ಸೇವೆ ಇಲ್ಲ, ಶಾಲೆಗೆ ತೆರಳಲು ಮಕ್ಕಳ ಪರದಾಟ

ದಕ್ಷಿಣ ಕನ್ನಡ: ಇತ್ತೀಚೆಗಷ್ಟೇ ಸುರಿದ ಭಾರೀ ಮಳೆಗೆ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ಇದರ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗದಲ್ಲಿ ಸಂಚರಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಸೇವೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಆದ್ರೆ ಈಗ ಪ್ರವಾಹದ ಪರಿಸ್ಥಿತಿ ಕಡಿಮೆಯಾಗಿದೆ. ಆದ್ರೂ ಕೆಎಸ್​ಆರ್​ಟಿಸಿ ತನ್ನ ಸೇವೆಯನ್ನು ಆರಂಭಿಸಿಲ್ಲ. ಇದರಿಂದ ಹಳ್ಳಿಗಾಡಿನ ಮಕ್ಕಳು ಶಾಲಾ, ಕಾಲೇಜುಗಳಿಗೆ ತಲುಪಲು ಪರದಾಡುವಂತಾಗಿದೆ.

ಪ್ರವಾಹ ನಿಂತ್ರೂ ಬಸ್ ಸೇವೆ ಇಲ್ಲ, ಶಾಲೆಗೆ ತೆರಳಲು ಮಕ್ಕಳ ಪರದಾಟ
ಸಾಧು ಶ್ರೀನಾಥ್​

Updated on: Sep 20, 2019 | 12:21 PM

ದಕ್ಷಿಣ ಕನ್ನಡ: ಇತ್ತೀಚೆಗಷ್ಟೇ ಸುರಿದ ಭಾರೀ ಮಳೆಗೆ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ಇದರ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗದಲ್ಲಿ ಸಂಚರಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಸೇವೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಆದ್ರೆ ಈಗ ಪ್ರವಾಹದ ಪರಿಸ್ಥಿತಿ ಕಡಿಮೆಯಾಗಿದೆ. ಆದ್ರೂ ಕೆಎಸ್​ಆರ್​ಟಿಸಿ ತನ್ನ ಸೇವೆಯನ್ನು ಆರಂಭಿಸಿಲ್ಲ. ಇದರಿಂದ ಹಳ್ಳಿಗಾಡಿನ ಮಕ್ಕಳು ಶಾಲಾ, ಕಾಲೇಜುಗಳಿಗೆ ತಲುಪಲು ಪರದಾಡುವಂತಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us