AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಲಾಕ್‌ಡೌನ್ ಮಾಡಬೇಕಾದ ಅಗತ್ಯವಿಲ್ಲ -ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಸಂಬಂಧಿಸಿ ನಾಳೆ ಪ್ರಧಾನಿ ಮೋದಿ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ನಾಳೆ ನಡೆಯಲಿರುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಪ್ರಧಾನಿಯವರಿಗೆ ಮಾಡಲಿರುವ ಮನವಿ ಬಗ್ಗೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಲಾಕ್‌ಡೌನ್ ಮಾಡಬೇಕಾದ ಅಗತ್ಯವಿಲ್ಲ. ಈ ಬಗ್ಗೆ ಪ್ರಧಾನಿ ಜೊತೆ ವಿಡಿಯೋ ಕಾನ್ಫರೆನ್ಸ್ ವೇಳೆ ಹೇಳುತ್ತೇನೆ ಎಂದ್ರು. ಹಾಗೂ ರಾಜ್ಯದಲ್ಲಿ ಜನಜೀವನ ಮತ್ತಷ್ಟು ರಿಲ್ಯಾಕ್ಸ್ ಆಗಲಿದೆ. ಆರ್ಥಿಕಸ್ಥಿತಿ ಸುಧಾರಣೆಗೆ ಅವಕಾಶ ನೀಡಲು ಮನವಿ ಮಾಡುತ್ತೇನೆ ಎಂದರು. […]

ರಾಜ್ಯದಲ್ಲಿ ಲಾಕ್‌ಡೌನ್ ಮಾಡಬೇಕಾದ ಅಗತ್ಯವಿಲ್ಲ -ಸಿಎಂ ಯಡಿಯೂರಪ್ಪ
ಆಯೇಷಾ ಬಾನು
|

Updated on:Jun 17, 2020 | 1:43 PM

Share

ಬೆಂಗಳೂರು: ಕೊರೊನಾ ಸಂಬಂಧಿಸಿ ನಾಳೆ ಪ್ರಧಾನಿ ಮೋದಿ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ನಾಳೆ ನಡೆಯಲಿರುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಪ್ರಧಾನಿಯವರಿಗೆ ಮಾಡಲಿರುವ ಮನವಿ ಬಗ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಲಾಕ್‌ಡೌನ್ ಮಾಡಬೇಕಾದ ಅಗತ್ಯವಿಲ್ಲ. ಈ ಬಗ್ಗೆ ಪ್ರಧಾನಿ ಜೊತೆ ವಿಡಿಯೋ ಕಾನ್ಫರೆನ್ಸ್ ವೇಳೆ ಹೇಳುತ್ತೇನೆ ಎಂದ್ರು. ಹಾಗೂ ರಾಜ್ಯದಲ್ಲಿ ಜನಜೀವನ ಮತ್ತಷ್ಟು ರಿಲ್ಯಾಕ್ಸ್ ಆಗಲಿದೆ. ಆರ್ಥಿಕಸ್ಥಿತಿ ಸುಧಾರಣೆಗೆ ಅವಕಾಶ ನೀಡಲು ಮನವಿ ಮಾಡುತ್ತೇನೆ ಎಂದರು.

ಕೊರೊನಾ ಮುಕ್ತವಾಗಲಿ ಎಂದು ಧನ್ವಂತರಿ ಮಹಾಯಜ್ಞ: ಕೊರೊನಾ ಮುಕ್ತವಾಗಲಿ ಎಂದು ಲೋಕ ಕಲ್ಯಾಣಾರ್ಥವಾಗಿ ಶಂಕರಪುರಂನಲ್ಲಿರುವ ಶಂಕರ ಮಠದಲ್ಲಿ ಧನ್ವಂತರಿ ಮಹಾಯಜ್ಞ ಮಾಡಲಾಗಿದೆ. ಸ್ವಾಮಿ ವಿವೇಕಾನಂದ ಸೇವಾ ಸಮಿತಿ ಆಯೋಜನೆ ಮಾಡಿದ ಮಹಾಯಜ್ಞಕ್ಕೆ ಸಿಎಂ ಯಡಿಯೂರಪ್ಪ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್, ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಸಚಿವ ಸಿ.ಟಿ. ರವಿ, ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಮಣ್ಯ, ಡಾ.‌ ಸುಧಾಕರ್ ಭಾಗಿಯಾಗಿದ್ದರು.

Published On - 11:27 am, Tue, 16 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!