AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಲಾಕ್‌ಡೌನ್ ಮಾಡಬೇಕಾದ ಅಗತ್ಯವಿಲ್ಲ -ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಸಂಬಂಧಿಸಿ ನಾಳೆ ಪ್ರಧಾನಿ ಮೋದಿ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ನಾಳೆ ನಡೆಯಲಿರುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಪ್ರಧಾನಿಯವರಿಗೆ ಮಾಡಲಿರುವ ಮನವಿ ಬಗ್ಗೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಲಾಕ್‌ಡೌನ್ ಮಾಡಬೇಕಾದ ಅಗತ್ಯವಿಲ್ಲ. ಈ ಬಗ್ಗೆ ಪ್ರಧಾನಿ ಜೊತೆ ವಿಡಿಯೋ ಕಾನ್ಫರೆನ್ಸ್ ವೇಳೆ ಹೇಳುತ್ತೇನೆ ಎಂದ್ರು. ಹಾಗೂ ರಾಜ್ಯದಲ್ಲಿ ಜನಜೀವನ ಮತ್ತಷ್ಟು ರಿಲ್ಯಾಕ್ಸ್ ಆಗಲಿದೆ. ಆರ್ಥಿಕಸ್ಥಿತಿ ಸುಧಾರಣೆಗೆ ಅವಕಾಶ ನೀಡಲು ಮನವಿ ಮಾಡುತ್ತೇನೆ ಎಂದರು. […]

ರಾಜ್ಯದಲ್ಲಿ ಲಾಕ್‌ಡೌನ್ ಮಾಡಬೇಕಾದ ಅಗತ್ಯವಿಲ್ಲ -ಸಿಎಂ ಯಡಿಯೂರಪ್ಪ
ಆಯೇಷಾ ಬಾನು
|

Updated on:Jun 17, 2020 | 1:43 PM

Share

ಬೆಂಗಳೂರು: ಕೊರೊನಾ ಸಂಬಂಧಿಸಿ ನಾಳೆ ಪ್ರಧಾನಿ ಮೋದಿ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ನಾಳೆ ನಡೆಯಲಿರುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಪ್ರಧಾನಿಯವರಿಗೆ ಮಾಡಲಿರುವ ಮನವಿ ಬಗ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಲಾಕ್‌ಡೌನ್ ಮಾಡಬೇಕಾದ ಅಗತ್ಯವಿಲ್ಲ. ಈ ಬಗ್ಗೆ ಪ್ರಧಾನಿ ಜೊತೆ ವಿಡಿಯೋ ಕಾನ್ಫರೆನ್ಸ್ ವೇಳೆ ಹೇಳುತ್ತೇನೆ ಎಂದ್ರು. ಹಾಗೂ ರಾಜ್ಯದಲ್ಲಿ ಜನಜೀವನ ಮತ್ತಷ್ಟು ರಿಲ್ಯಾಕ್ಸ್ ಆಗಲಿದೆ. ಆರ್ಥಿಕಸ್ಥಿತಿ ಸುಧಾರಣೆಗೆ ಅವಕಾಶ ನೀಡಲು ಮನವಿ ಮಾಡುತ್ತೇನೆ ಎಂದರು.

ಕೊರೊನಾ ಮುಕ್ತವಾಗಲಿ ಎಂದು ಧನ್ವಂತರಿ ಮಹಾಯಜ್ಞ: ಕೊರೊನಾ ಮುಕ್ತವಾಗಲಿ ಎಂದು ಲೋಕ ಕಲ್ಯಾಣಾರ್ಥವಾಗಿ ಶಂಕರಪುರಂನಲ್ಲಿರುವ ಶಂಕರ ಮಠದಲ್ಲಿ ಧನ್ವಂತರಿ ಮಹಾಯಜ್ಞ ಮಾಡಲಾಗಿದೆ. ಸ್ವಾಮಿ ವಿವೇಕಾನಂದ ಸೇವಾ ಸಮಿತಿ ಆಯೋಜನೆ ಮಾಡಿದ ಮಹಾಯಜ್ಞಕ್ಕೆ ಸಿಎಂ ಯಡಿಯೂರಪ್ಪ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್, ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಸಚಿವ ಸಿ.ಟಿ. ರವಿ, ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಮಣ್ಯ, ಡಾ.‌ ಸುಧಾಕರ್ ಭಾಗಿಯಾಗಿದ್ದರು.

Published On - 11:27 am, Tue, 16 June 20

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು