AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಜಯಂತಿ, ಮುಸ್ಲಿಮರಲ್ಲಿ ಜಯಂತಿ ಅಚರಣೆ ಸಂಪ್ರದಾಯವಿಲ್ಲ -ಇಬ್ರಾಹಿಂ

ವಿಜಯಪುರ: ಟಿಪ್ಪು ಜಯಂತಿ ಆಚರಣೆಯ ವಿಚಾರವಾಗಿ ಬಹಳಷ್ಟು ಚರ್ಚೆ, ವಾದ-ಪ್ರತಿವಾದ, ವಿವಾಗಳು, ರಾಜಕೀಯ ತಿರುವುಗಳು ಘಟಿಸುತ್ತಲೇ ಇವೆ. ಈಗ ಟಿಪ್ಪು ಜಯಂತಿ ವಿಚಾರದಲ್ಲಿ ಸಿ.ಎಂ.ಇಬ್ರಾಹಿಂ ಯುಟರ್ನ್ ಹೊಡೆಯುವ ಮೂಲಕ ಮತ್ತೊಂದು ಆಯಾಮ ಕಲ್ಪಿಸಿದ್ದಾರೆ. ಮುಸ್ಲಿಮರಲ್ಲಿ ಜಯಂತಿ ಅಚರಣೆ ಇಲ್ಲ: ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ. ಮುಸ್ಲಿಮರಲ್ಲಿ ಜಯಂತಿ ಅಚರಣೆ ಸಂಪ್ರದಾಯವಿಲ್ಲ, ಮೂರ್ತಿ ಪೂಜೆಯೂ ಇಲ್ಲ. ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು. ಟಿಪ್ಪು ಜನ್ಮದಿನ ಆಚರಣೆಯನ್ನು ಮುಸ್ಲಿಮರಿಗೆ ಬಿಟ್ಟು ಬಿಡಿ‌ ಎಂದು ವಿಜಯಪುರದಲ್ಲಿ ಕಾಂಗ್ರೆಸ್ […]

ಟಿಪ್ಪು ಜಯಂತಿ, ಮುಸ್ಲಿಮರಲ್ಲಿ ಜಯಂತಿ ಅಚರಣೆ ಸಂಪ್ರದಾಯವಿಲ್ಲ -ಇಬ್ರಾಹಿಂ
ಸಾಧು ಶ್ರೀನಾಥ್​
|

Updated on:Oct 28, 2019 | 3:40 PM

Share

ವಿಜಯಪುರ: ಟಿಪ್ಪು ಜಯಂತಿ ಆಚರಣೆಯ ವಿಚಾರವಾಗಿ ಬಹಳಷ್ಟು ಚರ್ಚೆ, ವಾದ-ಪ್ರತಿವಾದ, ವಿವಾಗಳು, ರಾಜಕೀಯ ತಿರುವುಗಳು ಘಟಿಸುತ್ತಲೇ ಇವೆ. ಈಗ ಟಿಪ್ಪು ಜಯಂತಿ ವಿಚಾರದಲ್ಲಿ ಸಿ.ಎಂ.ಇಬ್ರಾಹಿಂ ಯುಟರ್ನ್ ಹೊಡೆಯುವ ಮೂಲಕ ಮತ್ತೊಂದು ಆಯಾಮ ಕಲ್ಪಿಸಿದ್ದಾರೆ. ಮುಸ್ಲಿಮರಲ್ಲಿ ಜಯಂತಿ ಅಚರಣೆ ಇಲ್ಲ: ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ. ಮುಸ್ಲಿಮರಲ್ಲಿ ಜಯಂತಿ ಅಚರಣೆ ಸಂಪ್ರದಾಯವಿಲ್ಲ, ಮೂರ್ತಿ ಪೂಜೆಯೂ ಇಲ್ಲ. ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು. ಟಿಪ್ಪು ಜನ್ಮದಿನ ಆಚರಣೆಯನ್ನು ಮುಸ್ಲಿಮರಿಗೆ ಬಿಟ್ಟು ಬಿಡಿ‌ ಎಂದು ವಿಜಯಪುರದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ‌ ಈಗ ಮೂರು ಗುಂಪುಗಳಾಗಿವೆ: ಟಿಪ್ಪು ಜಯಂತಿ ವಿಚಾರವಾಗಿ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಸಂಬಂಧಿಸಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಈಗ 3 ಗುಂಪುಗಳಾಗಿವೆ, ಒಂದು ಮೂಲ ಗುಂಪು, ಮತ್ತೊಂದು ಸಿದ್ದರಾಮಯ್ಯ ಗುಂಪು ಮತ್ತು ಪರಮೇಶ್ವರ್ ಗುಂಪು. ಈಗ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂದಿದ್ದಾರೆ. ಈ ರೀತಿ ಗುಂಪುಗಾರಿಕೆ ಮಾಡಿಯೇ ಲೋಕಸಭೆಯಲ್ಲಿ ಒಂದೇ ಒಂದು ಸೀಟು ಗೆದ್ದಿದ್ದು ತಾನೇ? ಹೀಗಾಗಿ ಎಂಎಲ್‌ಸಿ ಸಿ.ಎಂ.ಇಬ್ರಾಹಿಂ ಟಿಪ್ಪು ಜಯಂತಿ ವಿಚಾರವಾಗಿ ಹಾಗೆ ಹೇಳಿರಬಹುದು ಎಂದು ಬೆಂಗಳೂರಿನಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸಿಎಂ ಇಬ್ರಾಹಿಂಗೆ ಟಾಂಗ್ ನೀಡಿದ್ದಾರೆ.

Published On - 3:33 pm, Mon, 28 October 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್