AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಜಯಂತಿ, ಮುಸ್ಲಿಮರಲ್ಲಿ ಜಯಂತಿ ಅಚರಣೆ ಸಂಪ್ರದಾಯವಿಲ್ಲ -ಇಬ್ರಾಹಿಂ

ವಿಜಯಪುರ: ಟಿಪ್ಪು ಜಯಂತಿ ಆಚರಣೆಯ ವಿಚಾರವಾಗಿ ಬಹಳಷ್ಟು ಚರ್ಚೆ, ವಾದ-ಪ್ರತಿವಾದ, ವಿವಾಗಳು, ರಾಜಕೀಯ ತಿರುವುಗಳು ಘಟಿಸುತ್ತಲೇ ಇವೆ. ಈಗ ಟಿಪ್ಪು ಜಯಂತಿ ವಿಚಾರದಲ್ಲಿ ಸಿ.ಎಂ.ಇಬ್ರಾಹಿಂ ಯುಟರ್ನ್ ಹೊಡೆಯುವ ಮೂಲಕ ಮತ್ತೊಂದು ಆಯಾಮ ಕಲ್ಪಿಸಿದ್ದಾರೆ. ಮುಸ್ಲಿಮರಲ್ಲಿ ಜಯಂತಿ ಅಚರಣೆ ಇಲ್ಲ: ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ. ಮುಸ್ಲಿಮರಲ್ಲಿ ಜಯಂತಿ ಅಚರಣೆ ಸಂಪ್ರದಾಯವಿಲ್ಲ, ಮೂರ್ತಿ ಪೂಜೆಯೂ ಇಲ್ಲ. ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು. ಟಿಪ್ಪು ಜನ್ಮದಿನ ಆಚರಣೆಯನ್ನು ಮುಸ್ಲಿಮರಿಗೆ ಬಿಟ್ಟು ಬಿಡಿ‌ ಎಂದು ವಿಜಯಪುರದಲ್ಲಿ ಕಾಂಗ್ರೆಸ್ […]

ಟಿಪ್ಪು ಜಯಂತಿ, ಮುಸ್ಲಿಮರಲ್ಲಿ ಜಯಂತಿ ಅಚರಣೆ ಸಂಪ್ರದಾಯವಿಲ್ಲ -ಇಬ್ರಾಹಿಂ
ಸಾಧು ಶ್ರೀನಾಥ್​
|

Updated on:Oct 28, 2019 | 3:40 PM

Share

ವಿಜಯಪುರ: ಟಿಪ್ಪು ಜಯಂತಿ ಆಚರಣೆಯ ವಿಚಾರವಾಗಿ ಬಹಳಷ್ಟು ಚರ್ಚೆ, ವಾದ-ಪ್ರತಿವಾದ, ವಿವಾಗಳು, ರಾಜಕೀಯ ತಿರುವುಗಳು ಘಟಿಸುತ್ತಲೇ ಇವೆ. ಈಗ ಟಿಪ್ಪು ಜಯಂತಿ ವಿಚಾರದಲ್ಲಿ ಸಿ.ಎಂ.ಇಬ್ರಾಹಿಂ ಯುಟರ್ನ್ ಹೊಡೆಯುವ ಮೂಲಕ ಮತ್ತೊಂದು ಆಯಾಮ ಕಲ್ಪಿಸಿದ್ದಾರೆ. ಮುಸ್ಲಿಮರಲ್ಲಿ ಜಯಂತಿ ಅಚರಣೆ ಇಲ್ಲ: ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ. ಮುಸ್ಲಿಮರಲ್ಲಿ ಜಯಂತಿ ಅಚರಣೆ ಸಂಪ್ರದಾಯವಿಲ್ಲ, ಮೂರ್ತಿ ಪೂಜೆಯೂ ಇಲ್ಲ. ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು. ಟಿಪ್ಪು ಜನ್ಮದಿನ ಆಚರಣೆಯನ್ನು ಮುಸ್ಲಿಮರಿಗೆ ಬಿಟ್ಟು ಬಿಡಿ‌ ಎಂದು ವಿಜಯಪುರದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ‌ ಈಗ ಮೂರು ಗುಂಪುಗಳಾಗಿವೆ: ಟಿಪ್ಪು ಜಯಂತಿ ವಿಚಾರವಾಗಿ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಸಂಬಂಧಿಸಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಈಗ 3 ಗುಂಪುಗಳಾಗಿವೆ, ಒಂದು ಮೂಲ ಗುಂಪು, ಮತ್ತೊಂದು ಸಿದ್ದರಾಮಯ್ಯ ಗುಂಪು ಮತ್ತು ಪರಮೇಶ್ವರ್ ಗುಂಪು. ಈಗ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂದಿದ್ದಾರೆ. ಈ ರೀತಿ ಗುಂಪುಗಾರಿಕೆ ಮಾಡಿಯೇ ಲೋಕಸಭೆಯಲ್ಲಿ ಒಂದೇ ಒಂದು ಸೀಟು ಗೆದ್ದಿದ್ದು ತಾನೇ? ಹೀಗಾಗಿ ಎಂಎಲ್‌ಸಿ ಸಿ.ಎಂ.ಇಬ್ರಾಹಿಂ ಟಿಪ್ಪು ಜಯಂತಿ ವಿಚಾರವಾಗಿ ಹಾಗೆ ಹೇಳಿರಬಹುದು ಎಂದು ಬೆಂಗಳೂರಿನಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸಿಎಂ ಇಬ್ರಾಹಿಂಗೆ ಟಾಂಗ್ ನೀಡಿದ್ದಾರೆ.

Published On - 3:33 pm, Mon, 28 October 19

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ