AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರ ಸಿಕ್ಕಿದ್ರೆ ಏನಾಗ್ತಿತ್ತು? -ಸಿಎಂ ಯಡಿಯೂರಪ್ಪ ಆತಂಕ

ಮಂಗಳೂರು: ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಗ್ರ ಪ್ರತಿಭಟನೆ ನಡೆಯುತ್ತಿತ್ತು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿತ್ತು.  ಈ ವೇಳೆ ಪೊಲೀಸರ ಫೈರಿಂಗ್​ನಿಂದ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಿಡಿಗೇಡಿಗಳು ಫೈರ್ ಆರ್ಮ್ಸ್ ಇದ್ದ ಕಟ್ಟಡದ ಗೋಡೆ ಒಡೆದು ನುಗ್ಗಲು ಯತ್ನಿಸಿದ್ರು. ಈ ವೇಳೆ ಪೊಲೀಸರು ಒಂದು ಕ್ಷಣ ತಡಮಾಡಿದ್ರೆ ದೊಡ್ಡ ದುರ್ಘಟನೆ ನಡೆಯುತ್ತಿತ್ತು. ಆಗ ಪೊಲೀಸರು ಕಿಡಿಗೇಡಿಗಳ ಮೇಲೆ ಫೈರಿಂಗ್ […]

ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರ ಸಿಕ್ಕಿದ್ರೆ ಏನಾಗ್ತಿತ್ತು? -ಸಿಎಂ ಯಡಿಯೂರಪ್ಪ ಆತಂಕ
ಸಾಧು ಶ್ರೀನಾಥ್​
|

Updated on: Dec 21, 2019 | 3:01 PM

Share

ಮಂಗಳೂರು: ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಗ್ರ ಪ್ರತಿಭಟನೆ ನಡೆಯುತ್ತಿತ್ತು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿತ್ತು.  ಈ ವೇಳೆ ಪೊಲೀಸರ ಫೈರಿಂಗ್​ನಿಂದ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಕಿಡಿಗೇಡಿಗಳು ಫೈರ್ ಆರ್ಮ್ಸ್ ಇದ್ದ ಕಟ್ಟಡದ ಗೋಡೆ ಒಡೆದು ನುಗ್ಗಲು ಯತ್ನಿಸಿದ್ರು. ಈ ವೇಳೆ ಪೊಲೀಸರು ಒಂದು ಕ್ಷಣ ತಡಮಾಡಿದ್ರೆ ದೊಡ್ಡ ದುರ್ಘಟನೆ ನಡೆಯುತ್ತಿತ್ತು. ಆಗ ಪೊಲೀಸರು ಕಿಡಿಗೇಡಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ. ಒಂದು ವೇಳೆ ಅಂದು ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರಗಳು ಸಿಕ್ಕಿದ್ರೆ ಏನಾಗುತ್ತಿತ್ತು? ಅಲ್ಲಿದ್ದ ಬಂದೂಕುಗಳನ್ನ, ಶಸ್ತ್ರಾಸ್ತ್ರಗಳನ್ನ ಬಳಸಿಕೊಂಡು ಆಗ ದೊಡ್ಡ ಅನಾಹುತವೇ ನಡೆಯುತ್ತಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?