AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರ ಸಿಕ್ಕಿದ್ರೆ ಏನಾಗ್ತಿತ್ತು? -ಸಿಎಂ ಯಡಿಯೂರಪ್ಪ ಆತಂಕ

ಮಂಗಳೂರು: ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಗ್ರ ಪ್ರತಿಭಟನೆ ನಡೆಯುತ್ತಿತ್ತು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿತ್ತು.  ಈ ವೇಳೆ ಪೊಲೀಸರ ಫೈರಿಂಗ್​ನಿಂದ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಿಡಿಗೇಡಿಗಳು ಫೈರ್ ಆರ್ಮ್ಸ್ ಇದ್ದ ಕಟ್ಟಡದ ಗೋಡೆ ಒಡೆದು ನುಗ್ಗಲು ಯತ್ನಿಸಿದ್ರು. ಈ ವೇಳೆ ಪೊಲೀಸರು ಒಂದು ಕ್ಷಣ ತಡಮಾಡಿದ್ರೆ ದೊಡ್ಡ ದುರ್ಘಟನೆ ನಡೆಯುತ್ತಿತ್ತು. ಆಗ ಪೊಲೀಸರು ಕಿಡಿಗೇಡಿಗಳ ಮೇಲೆ ಫೈರಿಂಗ್ […]

ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರ ಸಿಕ್ಕಿದ್ರೆ ಏನಾಗ್ತಿತ್ತು? -ಸಿಎಂ ಯಡಿಯೂರಪ್ಪ ಆತಂಕ
ಸಾಧು ಶ್ರೀನಾಥ್​
|

Updated on: Dec 21, 2019 | 3:01 PM

Share

ಮಂಗಳೂರು: ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಗ್ರ ಪ್ರತಿಭಟನೆ ನಡೆಯುತ್ತಿತ್ತು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿತ್ತು.  ಈ ವೇಳೆ ಪೊಲೀಸರ ಫೈರಿಂಗ್​ನಿಂದ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಕಿಡಿಗೇಡಿಗಳು ಫೈರ್ ಆರ್ಮ್ಸ್ ಇದ್ದ ಕಟ್ಟಡದ ಗೋಡೆ ಒಡೆದು ನುಗ್ಗಲು ಯತ್ನಿಸಿದ್ರು. ಈ ವೇಳೆ ಪೊಲೀಸರು ಒಂದು ಕ್ಷಣ ತಡಮಾಡಿದ್ರೆ ದೊಡ್ಡ ದುರ್ಘಟನೆ ನಡೆಯುತ್ತಿತ್ತು. ಆಗ ಪೊಲೀಸರು ಕಿಡಿಗೇಡಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ. ಒಂದು ವೇಳೆ ಅಂದು ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರಗಳು ಸಿಕ್ಕಿದ್ರೆ ಏನಾಗುತ್ತಿತ್ತು? ಅಲ್ಲಿದ್ದ ಬಂದೂಕುಗಳನ್ನ, ಶಸ್ತ್ರಾಸ್ತ್ರಗಳನ್ನ ಬಳಸಿಕೊಂಡು ಆಗ ದೊಡ್ಡ ಅನಾಹುತವೇ ನಡೆಯುತ್ತಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!