Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೈಕ್ ಮೇಲೆ ಇಟ್ಟಿದ್ದ ಪೋಸ್ಟ್​ಗಳನ್ನು ಎಗರಿಸಿದ ಕಳ್ಳ

ಪೋಸ್ಟ್​ಮೆನ್ ಅಂಚೆ ಚೀಟಿ ನೀಡಲು ಮನೆಗೆ ತೆರಳಿದ್ದ ವೇಳಗೆ ಕಳ್ಳನೊಬ್ಬ ಬೈಕ್ ಮೇಲೆ ಇಟ್ಟಿದ್ದ ಪೋಸ್ಟ್​ಗಳನ್ನು ಕದ್ದು ಪರಾರಿಯಾಗಿದ್ದಾನೆ.

ಬೆಂಗಳೂರು: ಬೈಕ್ ಮೇಲೆ ಇಟ್ಟಿದ್ದ ಪೋಸ್ಟ್​ಗಳನ್ನು ಎಗರಿಸಿದ ಕಳ್ಳ
ನರಸಮ್ಮ, ಆರೋಪಿ ಮಜೀಶಾ ಅಹ್ಮದ್
Follow us
sandhya thejappa
| Updated By: shruti hegde

Updated on: Apr 06, 2021 | 5:29 PM

ಬೆಂಗಳೂರು: ಪೋಸ್ಟ್​ಮೆನ್ ಅಂಚೆ ಚೀಟಿ ನೀಡಲು ಮನೆಗೆ ತೆರಳಿದ್ದ ವೇಳಗೆ ಕಳ್ಳನೊಬ್ಬ ಬೈಕ್ ಮೇಲೆ ಇಟ್ಟಿದ್ದ ಪೋಸ್ಟ್​ಗಳನ್ನು ಕದ್ದು ಪರಾರಿಯಾಗಿದ್ದಾನೆ. ಪೋಸ್ಟ್​ಗಳನ್ನು ಕದಿಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಲ್ಲೇಶ್ವರಂ ಪೋಸ್ಟ್ ಆಫೀಸ್​ನ ಪೋಸ್ಟ್​ಮೆನ್ ನಿನ್ನೆ ಬಂದಿರುವ ಪತ್ರಗಳನ್ನು ಕೊಡಲು ಮನೆಗೆ ತೆರಳಿದ್ದರು. ಪೋಸ್ಟ್​ಮೆನ್​ ಮನೆಯೊಳಗೆ ಹೋಗುತ್ತಿದ್ದಂತೆ ಆರೋಪಿ ಹಿಂಬಂದಿ ಬೈಕ್​ನಲ್ಲಿ ಬಂದು ಪೋಸ್ಟ್​ಮೆನ್ ಬೈಕ್​ನಲ್ಲಿದ್ದ ಒಂದು ಕವರ್ ಪೊಸ್ಟ್ ಆರ್ಡರ್​ಗಳನ್ನು ಹೊತ್ತೊಯ್ದಿದ್ದಾನೆ.

ಸರ ಕದ್ದ ಕಳ್ಳ ಸೆರೆ ನೆಲಮಂಗಲ: ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಆರೋಪಿ ಮಜೀಶಾ ಅಹ್ಮದ್ ಎಂಬಾತ ಮಾರ್ಚ್ 19ರಂದು ಟಿ.ದಾಸರಹಳ್ಳಿಯಲ್ಲಿ ವೃದ್ಧೆ ನರಸಮ್ಮ (60) ಎಂಬುವವರ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿದ್ದನು. ಈತನನ್ನು ಪೊಲೀಸರು ಬಂಧಿಸಿ, ಬಂಧಿತನಿಂದ 20 ಗ್ರಾಂ ಚಿನ್ನದ ಸರ ಜೊತೆಗೆ ಕದ್ದ ಬೈಕ್​ಅನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರದ ಶ್ರೀ ಭೋಗನಂದೀಶ್ವರ ಸ್ವಾಮಿ ಕ್ಷೇತ್ರದಲ್ಲಿ ಕಳ್ಳತನ; ನಂದಿ ವಿಗ್ರಹದ ಬಲಗಾಲು ಮುರಿದು ಪರಾರಿಯಾದ ಕಳ್ಳರು

ಬೆಂಗಳೂರು: ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು

(thief had taken the posts on the bike in Bengaluru)

ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ