AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೈಕ್ ಮೇಲೆ ಇಟ್ಟಿದ್ದ ಪೋಸ್ಟ್​ಗಳನ್ನು ಎಗರಿಸಿದ ಕಳ್ಳ

ಪೋಸ್ಟ್​ಮೆನ್ ಅಂಚೆ ಚೀಟಿ ನೀಡಲು ಮನೆಗೆ ತೆರಳಿದ್ದ ವೇಳಗೆ ಕಳ್ಳನೊಬ್ಬ ಬೈಕ್ ಮೇಲೆ ಇಟ್ಟಿದ್ದ ಪೋಸ್ಟ್​ಗಳನ್ನು ಕದ್ದು ಪರಾರಿಯಾಗಿದ್ದಾನೆ.

ಬೆಂಗಳೂರು: ಬೈಕ್ ಮೇಲೆ ಇಟ್ಟಿದ್ದ ಪೋಸ್ಟ್​ಗಳನ್ನು ಎಗರಿಸಿದ ಕಳ್ಳ
ನರಸಮ್ಮ, ಆರೋಪಿ ಮಜೀಶಾ ಅಹ್ಮದ್
sandhya thejappa
| Edited By: |

Updated on: Apr 06, 2021 | 5:29 PM

Share

ಬೆಂಗಳೂರು: ಪೋಸ್ಟ್​ಮೆನ್ ಅಂಚೆ ಚೀಟಿ ನೀಡಲು ಮನೆಗೆ ತೆರಳಿದ್ದ ವೇಳಗೆ ಕಳ್ಳನೊಬ್ಬ ಬೈಕ್ ಮೇಲೆ ಇಟ್ಟಿದ್ದ ಪೋಸ್ಟ್​ಗಳನ್ನು ಕದ್ದು ಪರಾರಿಯಾಗಿದ್ದಾನೆ. ಪೋಸ್ಟ್​ಗಳನ್ನು ಕದಿಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಲ್ಲೇಶ್ವರಂ ಪೋಸ್ಟ್ ಆಫೀಸ್​ನ ಪೋಸ್ಟ್​ಮೆನ್ ನಿನ್ನೆ ಬಂದಿರುವ ಪತ್ರಗಳನ್ನು ಕೊಡಲು ಮನೆಗೆ ತೆರಳಿದ್ದರು. ಪೋಸ್ಟ್​ಮೆನ್​ ಮನೆಯೊಳಗೆ ಹೋಗುತ್ತಿದ್ದಂತೆ ಆರೋಪಿ ಹಿಂಬಂದಿ ಬೈಕ್​ನಲ್ಲಿ ಬಂದು ಪೋಸ್ಟ್​ಮೆನ್ ಬೈಕ್​ನಲ್ಲಿದ್ದ ಒಂದು ಕವರ್ ಪೊಸ್ಟ್ ಆರ್ಡರ್​ಗಳನ್ನು ಹೊತ್ತೊಯ್ದಿದ್ದಾನೆ.

ಸರ ಕದ್ದ ಕಳ್ಳ ಸೆರೆ ನೆಲಮಂಗಲ: ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಆರೋಪಿ ಮಜೀಶಾ ಅಹ್ಮದ್ ಎಂಬಾತ ಮಾರ್ಚ್ 19ರಂದು ಟಿ.ದಾಸರಹಳ್ಳಿಯಲ್ಲಿ ವೃದ್ಧೆ ನರಸಮ್ಮ (60) ಎಂಬುವವರ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿದ್ದನು. ಈತನನ್ನು ಪೊಲೀಸರು ಬಂಧಿಸಿ, ಬಂಧಿತನಿಂದ 20 ಗ್ರಾಂ ಚಿನ್ನದ ಸರ ಜೊತೆಗೆ ಕದ್ದ ಬೈಕ್​ಅನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರದ ಶ್ರೀ ಭೋಗನಂದೀಶ್ವರ ಸ್ವಾಮಿ ಕ್ಷೇತ್ರದಲ್ಲಿ ಕಳ್ಳತನ; ನಂದಿ ವಿಗ್ರಹದ ಬಲಗಾಲು ಮುರಿದು ಪರಾರಿಯಾದ ಕಳ್ಳರು

ಬೆಂಗಳೂರು: ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು

(thief had taken the posts on the bike in Bengaluru)

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ