AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನೋವಾ ಕಾರ್​ನಲ್ಲಿ ಬಂದು.. ಕೊಟ್ಟಿಗೆಯಲ್ಲಿದ್ದ 5 ಮೇಕೆ ಕದ್ದೊಯ್ದ ಹೈ-ಟೆಕ್​​ ಕಳ್ಳರು!

ಇನೋವಾ ಕಾರಿನಲ್ಲಿ ಬಂದ ಖದೀಮರು ಕೊಟ್ಟಿಗೆಯಲ್ಲಿದ್ದ 5 ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಹುಂಡಿ ಗ್ರಾಮದಲ್ಲಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನೋವಾ ಕಾರ್​ನಲ್ಲಿ ಬಂದು.. ಕೊಟ್ಟಿಗೆಯಲ್ಲಿದ್ದ 5 ಮೇಕೆ ಕದ್ದೊಯ್ದ ಹೈ-ಟೆಕ್​​ ಕಳ್ಳರು!
ಕೊಟ್ಟಿಗೆಯಲ್ಲಿದ್ದ 5 ಮೇಕೆ ಕದ್ದೊಯ್ದ ಹೈ-ಟೆಕ್​​ ಕಳ್ಳರು
KUSHAL V
|

Updated on:Dec 18, 2020 | 12:09 PM

Share

ಕೊಡಗು: ಇನೋವಾ ಕಾರ್​ನಲ್ಲಿ ಬಂದ ಖದೀಮರು ಕೊಟ್ಟಿಗೆಯಲ್ಲಿದ್ದ 5 ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಹುಂಡಿ ಗ್ರಾಮದಲ್ಲಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನೋವಾ ಕಾರ್​ನಲ್ಲಿ ನಿನ್ನೆ ತಡರಾತ್ರಿ ಬಂದ ಐವರು ಹೈಟೆಕ್ ಕಳ್ಳರು ಕೊಟ್ಟಿಗೆಯಲ್ಲಿದ್ದ 5 ಮೇಕೆಗಳನ್ನು ಕದ್ದೊಯ್ದಿದ್ದಾರೆ. ಶೇಖ್ ಅಹ್ಮದ್ ಎಂಬಾತನಿಗೆ ಸೇರಿದ್ದ 5ಮೇಕೆಗಳನ್ನು ಖದೀಮರು ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್​ ಆಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣಡ ನಡೆದಿದೆ.

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ

Published On - 12:05 pm, Fri, 18 December 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು