AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖದೀಮರು.. ಉಂಡು ತೇಗಿ ಇಡೀ ಮನೆಯನ್ನು ದೋಚಿದರು.. ಯಾವೂರಲ್ಲಿ?

ಮನೆಯಲ್ಲಿ ಯಾರು ಇಲ್ಲದಿರುವುದನ್ನ ಗಮನಿಸಿದ ಚೋರರು ಮನೆಗೆ ನುಗ್ಗಿ ಮನೆಯಲ್ಲಿದ್ದ 13000 ನಗದು ಹಣ ಕದ್ದು, ಬಳಿಕ ಅಡುಗೆ ಕೋಣೆಯಲ್ಲಿದ್ದ ಊಟವನ್ನು ಮಾಡಿ ಹೋಗಿದ್ದಾರೆ.

ಖದೀಮರು.. ಉಂಡು ತೇಗಿ ಇಡೀ ಮನೆಯನ್ನು ದೋಚಿದರು.. ಯಾವೂರಲ್ಲಿ?
ಕಳ್ಳತನವಾದ ಮನೆ
ಪೃಥ್ವಿಶಂಕರ
|

Updated on:Jan 02, 2021 | 11:45 AM

Share

ವಿಜಯಪುರ: ಮನೆಯಲ್ಲಿ ಕಳ್ಳತನ ಮಾಡಿದ ಖದೀಮರು ಅಡುಗೆ ಕೋಣೆಯಲ್ಲಿದ್ದ ಊಟವನ್ನು ಮಾಡಿ ಹೋಗಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವಾಜಿ ಕೃಷ್ಣಪ್ಪ ಹರಗೆ ಎಂಬುವವರ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದಿರುವುದನ್ನ ಗಮನಿಸಿದ ಚೋರರು ಮನೆಗೆ ನುಗ್ಗಿ ಮನೆಯಲ್ಲಿದ್ದ 13,000 ರೂಪಾಯಿ ನಗದು ಕದ್ದು, ಬಳಿಕ ಅಡುಗೆ ಕೋಣೆಯಲ್ಲಿದ್ದ ಊಟವನ್ನೂ ಮಾಡಿ ಹೋಗಿದ್ದಾರೆ. ಕಳ್ಳರ ಈ ಕೈಚೆಳಕ ಬೆಳಗ್ಗೆ ಬೆಳಕಿಗೆ ಬಂದಿದ್ದು, ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Published On - 10:27 am, Sat, 2 January 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!