AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಖಾನೆ ತ್ಯಾಜ್ಯ ಸೇರಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮ

ಕೋಲಾರ: ಕುರ್ಕಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮವಾಗಿದೆ. ನರಸಾಪುರ ಬಳಿ ಇರುವ ಕುರ್ಕಿ ಕೆರೆಯಲ್ಲಿ ಕಾರ್ಖಾನೆ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕುರ್ಕಿ ಕೆರೆಯಲ್ಲಿ ಸಾವಿರಾರು ಮೀನುಗಳ ಸಾವಿನಿಂದ ದರ್ವಾಸನೆ ಉಂಟಾಗಿದೆ. ಸಮೀರ್ ಖಾನ್ ಎಂಬುವವರು ಮೋನುಗಳ ಸಾಕಾಣಿಕೆ ಮಾಡುತ್ತಿದ್ದರು. ಇವರು ಬೆಳೆಸಿದ ವಿವಿಧ ತಳಿಯ ಲಕ್ಷಾಂತರ ಮೀನುಗಳು ಬಲಿಯಾಗಿದ್ದು, ಇದಕ್ಕೆ ಕೆರೆ ಪಕ್ಕದಲ್ಲಿರುವ ಪ್ರಕಾಶ್ ಬಸ್ ತಯಾರಿಕ ಘಟಕದಿಂದ […]

ಕಾರ್ಖಾನೆ ತ್ಯಾಜ್ಯ ಸೇರಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮ
ಸಾಧು ಶ್ರೀನಾಥ್​
|

Updated on:Dec 13, 2019 | 8:03 AM

Share

ಕೋಲಾರ: ಕುರ್ಕಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮವಾಗಿದೆ. ನರಸಾಪುರ ಬಳಿ ಇರುವ ಕುರ್ಕಿ ಕೆರೆಯಲ್ಲಿ ಕಾರ್ಖಾನೆ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕುರ್ಕಿ ಕೆರೆಯಲ್ಲಿ ಸಾವಿರಾರು ಮೀನುಗಳ ಸಾವಿನಿಂದ ದರ್ವಾಸನೆ ಉಂಟಾಗಿದೆ.

ಸಮೀರ್ ಖಾನ್ ಎಂಬುವವರು ಮೋನುಗಳ ಸಾಕಾಣಿಕೆ ಮಾಡುತ್ತಿದ್ದರು. ಇವರು ಬೆಳೆಸಿದ ವಿವಿಧ ತಳಿಯ ಲಕ್ಷಾಂತರ ಮೀನುಗಳು ಬಲಿಯಾಗಿದ್ದು, ಇದಕ್ಕೆ ಕೆರೆ ಪಕ್ಕದಲ್ಲಿರುವ ಪ್ರಕಾಶ್ ಬಸ್ ತಯಾರಿಕ ಘಟಕದಿಂದ ಬರುವ ಕಲುಷಿತ‌ ನೀರು ಮಿಶ್ರಣವಾಗಿರುವುದೇನೋ ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

Published On - 8:02 am, Fri, 13 December 19

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ