ಕಾರ್ಖಾನೆ ತ್ಯಾಜ್ಯ ಸೇರಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮ

ಕೋಲಾರ: ಕುರ್ಕಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮವಾಗಿದೆ. ನರಸಾಪುರ ಬಳಿ ಇರುವ ಕುರ್ಕಿ ಕೆರೆಯಲ್ಲಿ ಕಾರ್ಖಾನೆ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕುರ್ಕಿ ಕೆರೆಯಲ್ಲಿ ಸಾವಿರಾರು ಮೀನುಗಳ ಸಾವಿನಿಂದ ದರ್ವಾಸನೆ ಉಂಟಾಗಿದೆ. ಸಮೀರ್ ಖಾನ್ ಎಂಬುವವರು ಮೋನುಗಳ ಸಾಕಾಣಿಕೆ ಮಾಡುತ್ತಿದ್ದರು. ಇವರು ಬೆಳೆಸಿದ ವಿವಿಧ ತಳಿಯ ಲಕ್ಷಾಂತರ ಮೀನುಗಳು ಬಲಿಯಾಗಿದ್ದು, ಇದಕ್ಕೆ ಕೆರೆ ಪಕ್ಕದಲ್ಲಿರುವ ಪ್ರಕಾಶ್ ಬಸ್ ತಯಾರಿಕ ಘಟಕದಿಂದ […]

ಕಾರ್ಖಾನೆ ತ್ಯಾಜ್ಯ ಸೇರಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮ
ಸಾಧು ಶ್ರೀನಾಥ್​

Updated on: Dec 13, 2019 | 8:03 AM

ಕೋಲಾರ: ಕುರ್ಕಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮವಾಗಿದೆ. ನರಸಾಪುರ ಬಳಿ ಇರುವ ಕುರ್ಕಿ ಕೆರೆಯಲ್ಲಿ ಕಾರ್ಖಾನೆ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕುರ್ಕಿ ಕೆರೆಯಲ್ಲಿ ಸಾವಿರಾರು ಮೀನುಗಳ ಸಾವಿನಿಂದ ದರ್ವಾಸನೆ ಉಂಟಾಗಿದೆ.

ಸಮೀರ್ ಖಾನ್ ಎಂಬುವವರು ಮೋನುಗಳ ಸಾಕಾಣಿಕೆ ಮಾಡುತ್ತಿದ್ದರು. ಇವರು ಬೆಳೆಸಿದ ವಿವಿಧ ತಳಿಯ ಲಕ್ಷಾಂತರ ಮೀನುಗಳು ಬಲಿಯಾಗಿದ್ದು, ಇದಕ್ಕೆ ಕೆರೆ ಪಕ್ಕದಲ್ಲಿರುವ ಪ್ರಕಾಶ್ ಬಸ್ ತಯಾರಿಕ ಘಟಕದಿಂದ ಬರುವ ಕಲುಷಿತ‌ ನೀರು ಮಿಶ್ರಣವಾಗಿರುವುದೇನೋ ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

Published On - 8:02 am, Fri, 13 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us