AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ, ಮಸ್ಕತ್‌ನಿಂದ ಬರ್ತಿದೆಯಂತೆ ಶೋಭಾ ಕರಂದ್ಲಾಜೆಗೆ ಬೆದರಿಕೆ ಕರೆ!

ಉಡುಪಿ: ಕೇರಳದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಪ್ರಶ್ನಿಸಿದ್ದಕ್ಕೆ ದುಬೈ, ಮಸ್ಕತ್‌ನಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೇರಳದ ಹಿಂದೂ ಕಾರ್ಯಕರ್ತನಿಗೆ ಮಸ್ಕತ್‌ನಲ್ಲಿ ಹಲ್ಲೆ ಮಾಡಿದ್ದಾರೆ. ಆ ಘಟನೆಯ ವಿರುದ್ಧ ನಾನು ಸಿಡಿದೆದ್ದಿದ್ದೆ. ಗೃಹ ಸಚಿವ ಅಮಿತ್ ಶಾಗೆ ಈ ಬಗ್ಗೆ ಪತ್ರ ಸಹ ಬರೆದಿದ್ದೆ. ಹೀಗಾಗಿ ನನಗೆ ಪ್ರತಿನಿತ್ಯ ಬೆದರಿಕೆ ಕರೆಗಳು ಬರುತ್ತಿವೆ ಎಂದರು. ಜಿಹಾದಿಗಳು ಟಾರ್ಗೆಟ್ ಮಾಡಿದ್ದಾರೆ: ಹಲವಾರು ಜನ ದುರುದ್ದೇಶದಿಂದ ಫೋನಿನ ಮೇಲೆ […]

ದುಬೈ, ಮಸ್ಕತ್‌ನಿಂದ ಬರ್ತಿದೆಯಂತೆ ಶೋಭಾ ಕರಂದ್ಲಾಜೆಗೆ ಬೆದರಿಕೆ ಕರೆ!
ಶೋಭಾ ಕರಂದ್ಲಾಜೆ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 05, 2020 | 11:34 AM

Share

ಉಡುಪಿ: ಕೇರಳದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಪ್ರಶ್ನಿಸಿದ್ದಕ್ಕೆ ದುಬೈ, ಮಸ್ಕತ್‌ನಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೇರಳದ ಹಿಂದೂ ಕಾರ್ಯಕರ್ತನಿಗೆ ಮಸ್ಕತ್‌ನಲ್ಲಿ ಹಲ್ಲೆ ಮಾಡಿದ್ದಾರೆ. ಆ ಘಟನೆಯ ವಿರುದ್ಧ ನಾನು ಸಿಡಿದೆದ್ದಿದ್ದೆ. ಗೃಹ ಸಚಿವ ಅಮಿತ್ ಶಾಗೆ ಈ ಬಗ್ಗೆ ಪತ್ರ ಸಹ ಬರೆದಿದ್ದೆ. ಹೀಗಾಗಿ ನನಗೆ ಪ್ರತಿನಿತ್ಯ ಬೆದರಿಕೆ ಕರೆಗಳು ಬರುತ್ತಿವೆ ಎಂದರು.

ಜಿಹಾದಿಗಳು ಟಾರ್ಗೆಟ್ ಮಾಡಿದ್ದಾರೆ: ಹಲವಾರು ಜನ ದುರುದ್ದೇಶದಿಂದ ಫೋನಿನ ಮೇಲೆ ಫೋನ್ ಮಾಡುತ್ತಿದ್ದಾರೆ. ಜಿಹಾದಿಗಳು ಎರಡು ಮೂರು ವರ್ಷಗಳಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ದೆಹಲಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದೇನೆ. ಕರೆ ಮಾಡಿದ ಆರೋಪಿಗಳನ್ನು ಈವರೆಗೆ ಪೊಲೀಸರು ಪತ್ತೆ ಹಚ್ಚಿಲ್ಲ ಎಂದು ಶೋಭಾ ಕರಂದ್ಲಾಜೆ ಅಳಲು ತೋಡಿಕೊಂಡರು.

ನಾನು ನಿರಂತರವಾಗಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕೊರೊನಾ ಸಂದರ್ಭದಲ್ಲಿ ಅಕ್ಕಿ ದವಸ ಧಾನ್ಯಗಳನ್ನು ನಿರಂತರವಾಗಿ ವಿತರಿಸಿದ್ದೇನೆ. ಒಂದು ದಿನಾನೂ ವಿಶ್ರಾಂತಿಯನ್ನು ತೆಗೆದುಕೊಂಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅಪಪ್ರಚಾರ ಹರಿದಾಡುತ್ತಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.

Published On - 11:31 am, Tue, 5 May 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ