AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೀಕರಿಗೆ ತಿಳಿಯದಂತೆ ಐಷಾರಾಮಿ ಕಾರುಗಳನ್ನು ಬಾಡಿಗೆ, ಮಾರಾಟ ಮಾಡುತ್ತಿದ್ದ ಮೂವರು ಖದೀಮರು ಅರೆಸ್ಟ್

ಆರೋಪಿಗಳಿಂದ 3 ಕೋಟಿ ರೂಪಾಯಿ ಮೌಲ್ಯದ 19 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಕಾರು ಮಾರಾಟ ಮಾಡಿಸಿಕೊಡುವುದಾಗಿ ಪಡೆದು. ಮಾಲೀಕರ ಅನುಮತಿಯಿಲ್ಲದೆ ಬೇರೆಯವರಿಗೆ ಒತ್ತೆ ಇಡುತ್ತಿದ್ದರು.

ಮಾಲೀಕರಿಗೆ ತಿಳಿಯದಂತೆ ಐಷಾರಾಮಿ ಕಾರುಗಳನ್ನು ಬಾಡಿಗೆ, ಮಾರಾಟ ಮಾಡುತ್ತಿದ್ದ ಮೂವರು ಖದೀಮರು ಅರೆಸ್ಟ್
ನಸೀಬ್, ಮೊಹಮ್ಮದ್ ಅಜಂ, ಮಹೀರ್ ಖಾನ್ ಬಂಧಿತ ಆರೋಪಿಗಳು
TV9 Web
| Edited By: ಆಯೇಷಾ ಬಾನು|

Updated on: Jul 14, 2021 | 2:26 PM

Share

ಬೆಂಗಳೂರು: ಐಷಾರಾಮಿ ಕಾರುಗಳ ಮಾಲೀಕರಿಗೆ ಕಾರು ಮಾರಾಟ ಮಾಡಿಕೊಡುವುದಾಗಿ ಹೇಳಿ ಮಾಲೀಕರಿಗೆ ತಿಳಿಯದಂತೆ ಕಾರುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಖದೀಮರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಸೀಬ್, ಮೊಹಮ್ಮದ್ ಅಜಂ, ಮಹೀರ್ ಖಾನ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 3 ಕೋಟಿ ರೂಪಾಯಿ ಮೌಲ್ಯದ 19 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಕಾರು ಮಾರಾಟ ಮಾಡಿಸಿಕೊಡುವುದಾಗಿ ಪಡೆದು. ಮಾಲೀಕರ ಅನುಮತಿಯಿಲ್ಲದೆ ಬೇರೆಯವರಿಗೆ ಒತ್ತೆ ಇಡುತ್ತಿದ್ದರು. ಹಾಗೂ ಮಾಹಿತಿ ನೀಡದೆ ಕಾರುಗಳನ್ನು ಮಾರುತ್ತಿದ್ದರು. ಇದೇ ರೀತಿ ಭಟ್ಕಳ, ದಾವಣಗೆರೆ, ಚಿತ್ರದುರ್ಗ ಸೇರಿ ಹಲವೆಡೆ ಮಾರಾಟ ಮಾಡಿದ್ದಾರೆ. ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದು ಸದ್ಯ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಇನ್ನು ಮತ್ತೊಂದು ಕಡೆ ಬೆಂಗಳೂರಿನಲ್ಲಿ ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿಯನ್ನು ಬಂಧಿಸಲಾಗಿದೆ. ಕೆ.ಪಿ.ಅಗ್ರಹಾರ ಪೊಲೀಸರಿಂದ ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಸಂಜಯ್(24) ನನ್ನು ಬಂಧಿಸಲಾಗಿದೆ. 2013ರಿಂದಲೂ ವಿವಿಧ ಅಪರಾಧ ಕೃತ್ಯಗಳಲ್ಲಿ ಆರೋಪಿ ಸಕ್ರಿಯನಾಗಿದ್ದ. ಈತನ ವಿರುದ್ಧ ಪಶ್ಚಿಮ ವಿಭಾಗದ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳಿದ್ದವು. ಜಾಮೀನು ಪಡೆದು ಹೊರಬಂದು ನಂತರವೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಈ ಹಿನ್ನೆಲೆಯಲ್ಲಿ ಕೆ.ಪಿ.ಅಗ್ರಹಾರ ಪೊಲೀಸರಿಂದ ಗೂಂಡಾ ಕಾಯ್ದೆಯಡಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ತುಂಡು ಭೂಮಿಗಾಗಿ ಶ್ಯೂರಿಟಿ ಹಾಕಿದ್ದವನನ್ನೇ ಕೊಂದ ಸ್ನೇಹಿತರು, ಐವರು ಆರೋಪಿಗಳು ಅರೆಸ್ಟ್

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ