AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೀಕರಿಗೆ ತಿಳಿಯದಂತೆ ಐಷಾರಾಮಿ ಕಾರುಗಳನ್ನು ಬಾಡಿಗೆ, ಮಾರಾಟ ಮಾಡುತ್ತಿದ್ದ ಮೂವರು ಖದೀಮರು ಅರೆಸ್ಟ್

ಆರೋಪಿಗಳಿಂದ 3 ಕೋಟಿ ರೂಪಾಯಿ ಮೌಲ್ಯದ 19 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಕಾರು ಮಾರಾಟ ಮಾಡಿಸಿಕೊಡುವುದಾಗಿ ಪಡೆದು. ಮಾಲೀಕರ ಅನುಮತಿಯಿಲ್ಲದೆ ಬೇರೆಯವರಿಗೆ ಒತ್ತೆ ಇಡುತ್ತಿದ್ದರು.

ಮಾಲೀಕರಿಗೆ ತಿಳಿಯದಂತೆ ಐಷಾರಾಮಿ ಕಾರುಗಳನ್ನು ಬಾಡಿಗೆ, ಮಾರಾಟ ಮಾಡುತ್ತಿದ್ದ ಮೂವರು ಖದೀಮರು ಅರೆಸ್ಟ್
ನಸೀಬ್, ಮೊಹಮ್ಮದ್ ಅಜಂ, ಮಹೀರ್ ಖಾನ್ ಬಂಧಿತ ಆರೋಪಿಗಳು
TV9 Web
| Edited By: |

Updated on: Jul 14, 2021 | 2:26 PM

Share

ಬೆಂಗಳೂರು: ಐಷಾರಾಮಿ ಕಾರುಗಳ ಮಾಲೀಕರಿಗೆ ಕಾರು ಮಾರಾಟ ಮಾಡಿಕೊಡುವುದಾಗಿ ಹೇಳಿ ಮಾಲೀಕರಿಗೆ ತಿಳಿಯದಂತೆ ಕಾರುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಖದೀಮರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಸೀಬ್, ಮೊಹಮ್ಮದ್ ಅಜಂ, ಮಹೀರ್ ಖಾನ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 3 ಕೋಟಿ ರೂಪಾಯಿ ಮೌಲ್ಯದ 19 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಕಾರು ಮಾರಾಟ ಮಾಡಿಸಿಕೊಡುವುದಾಗಿ ಪಡೆದು. ಮಾಲೀಕರ ಅನುಮತಿಯಿಲ್ಲದೆ ಬೇರೆಯವರಿಗೆ ಒತ್ತೆ ಇಡುತ್ತಿದ್ದರು. ಹಾಗೂ ಮಾಹಿತಿ ನೀಡದೆ ಕಾರುಗಳನ್ನು ಮಾರುತ್ತಿದ್ದರು. ಇದೇ ರೀತಿ ಭಟ್ಕಳ, ದಾವಣಗೆರೆ, ಚಿತ್ರದುರ್ಗ ಸೇರಿ ಹಲವೆಡೆ ಮಾರಾಟ ಮಾಡಿದ್ದಾರೆ. ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದು ಸದ್ಯ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಇನ್ನು ಮತ್ತೊಂದು ಕಡೆ ಬೆಂಗಳೂರಿನಲ್ಲಿ ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿಯನ್ನು ಬಂಧಿಸಲಾಗಿದೆ. ಕೆ.ಪಿ.ಅಗ್ರಹಾರ ಪೊಲೀಸರಿಂದ ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಸಂಜಯ್(24) ನನ್ನು ಬಂಧಿಸಲಾಗಿದೆ. 2013ರಿಂದಲೂ ವಿವಿಧ ಅಪರಾಧ ಕೃತ್ಯಗಳಲ್ಲಿ ಆರೋಪಿ ಸಕ್ರಿಯನಾಗಿದ್ದ. ಈತನ ವಿರುದ್ಧ ಪಶ್ಚಿಮ ವಿಭಾಗದ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳಿದ್ದವು. ಜಾಮೀನು ಪಡೆದು ಹೊರಬಂದು ನಂತರವೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಈ ಹಿನ್ನೆಲೆಯಲ್ಲಿ ಕೆ.ಪಿ.ಅಗ್ರಹಾರ ಪೊಲೀಸರಿಂದ ಗೂಂಡಾ ಕಾಯ್ದೆಯಡಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ತುಂಡು ಭೂಮಿಗಾಗಿ ಶ್ಯೂರಿಟಿ ಹಾಕಿದ್ದವನನ್ನೇ ಕೊಂದ ಸ್ನೇಹಿತರು, ಐವರು ಆರೋಪಿಗಳು ಅರೆಸ್ಟ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ