
ಬೆಂಗಳೂರು: ರಾಜ್ಯ ಕೃಷಿ ಮಾರಾಟ ಮಂಡಳಿಯ 50 ಕೋಟಿ ರೂ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಕಿಂಗ್ಪಿನ್ ವಿಜಯ್ ಆಕಾಶ್, ಪ್ರೇಮರಾಜ್, ದಿನೇಶ್ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣ ಸಂಬಂಧ ಈಗಾಗ್ಲೇ 15 ಜನರನ್ನು ಬಂಧಿಸಿದ್ದು, ಚಾರ್ಜ್ಶೀಟ್ ಕೂಡ ಸಲ್ಲಿಸಲಾಗಿದೆ. ಆದರೆ ತಲೆಮರೆಸಿಕೊಂಡಿದ್ದ ಕಿಂಗ್ಪಿನ್ ವಿಜಯ್ ಆಕಾಶ್ ಹಾಗೂ ಆತನ ಸಹಚರರಾದ ಪ್ರೇಮರಾಜ್, ದಿನೇಶ್ನನ್ನು ಈಗ ಬಂಧಿಸಲಾಗಿದೆ.
Published On - 8:30 am, Wed, 2 September 20