AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಧಾನಕರ ಸಂಗತಿ: ಇಂದು ರಾಜ್ಯದಲ್ಲಿ ಮೂವರಿಗೆ ಮಾತ್ರ ಕೊರೊನಾ ಸೋಂಕು

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ವಿಚಾರದಲ್ಲಿ ಕರ್ನಾಟಕದ ಜನತೆಗೆ ಭಾನುವಾರ ಕೊಂಚ ನಿರಾಳತೆ ತಂದಿದೆ. ಇಂದು ಹೊಸದಾಗಿ 3 ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಬೆಳಗಿನ ವರದಿಯಲ್ಲಿ 1 ಪ್ರಕರಣ ದೃಢಪಟ್ಟಿತ್ತು. ಸಂಜೆ ವರದಿಯಲ್ಲಿ ಇಬ್ಬರಿಗೆ ಮಾತ್ರ ಕೊರೊನಾ ಅಟ್ಯಾಕ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ಮಹಿಳೆಗೆ ಸೋಂಕು ತಗಲಿದ್ದು, ಕಲಬುರಗಿಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ ಬೆಂಗಳೂರಿನಲ್ಲಿ 45 ವರ್ಷದ ಮಹಿಳೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ ಕರ್ನಾಟಕದಲ್ಲಿ ಕೊರೊನಾಗೆ ಈವರೆಗೆ 19 […]

ಸಮಾಧಾನಕರ ಸಂಗತಿ: ಇಂದು ರಾಜ್ಯದಲ್ಲಿ ಮೂವರಿಗೆ ಮಾತ್ರ ಕೊರೊನಾ ಸೋಂಕು
ಸಾಧು ಶ್ರೀನಾಥ್​
|

Updated on: Apr 26, 2020 | 6:17 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ವಿಚಾರದಲ್ಲಿ ಕರ್ನಾಟಕದ ಜನತೆಗೆ ಭಾನುವಾರ ಕೊಂಚ ನಿರಾಳತೆ ತಂದಿದೆ. ಇಂದು ಹೊಸದಾಗಿ 3 ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಬೆಳಗಿನ ವರದಿಯಲ್ಲಿ 1 ಪ್ರಕರಣ ದೃಢಪಟ್ಟಿತ್ತು. ಸಂಜೆ ವರದಿಯಲ್ಲಿ ಇಬ್ಬರಿಗೆ ಮಾತ್ರ ಕೊರೊನಾ ಅಟ್ಯಾಕ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ಮಹಿಳೆಗೆ ಸೋಂಕು ತಗಲಿದ್ದು, ಕಲಬುರಗಿಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ ಬೆಂಗಳೂರಿನಲ್ಲಿ 45 ವರ್ಷದ ಮಹಿಳೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ ಕರ್ನಾಟಕದಲ್ಲಿ ಕೊರೊನಾಗೆ ಈವರೆಗೆ 19 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 503ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪೈಕಿ 182 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಕರ್ನಾಟಕದಲ್ಲಿ 302 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್