AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಕಚ್ಚಿ ಅಪ್ಪ ಸಾವು: ತಂದೆಯ ಚಿತೆಗೆ ಮೂವರು ಪುತ್ರಿಯರಿಂದ ಅಗ್ನಿಸ್ಪರ್ಶ, ಅಂತಿಮ ಸಂಸ್ಕಾರ

ಗಂಡು ಮಕ್ಕಳು ಚಿತೆಗೆ ಅಗ್ನಿಸ್ಪರ್ಶ ಮಾಡುವ ಪದ್ಧತಿ ಹಿಂದೂ ಸಂಪ್ರದಾಯದಲ್ಲಿದೆ. ಆದರೆ ಪುತ್ರಿಯರು ಈ ಕಾರ್ಯವನ್ನು ನೆರವೇರಿಸಿ ಸಂಪ್ರದಾಯಗಳನ್ನು ಬದಿಗಿಟ್ಟು ತಂದೆಯ ಅಂತ್ಯಕ್ರಿಯೆ ಮಾಡಿದ್ದಾರೆ. ತಂದೆಯ ಚಿತೆಗೆ ಅವರ ಹೆಣ್ಣು ಮಕ್ಕಳೇ ಅಗ್ನಿ ಸ್ಪರ್ಶ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಹಾವು ಕಚ್ಚಿ ಅಪ್ಪ ಸಾವು: ತಂದೆಯ ಚಿತೆಗೆ ಮೂವರು ಪುತ್ರಿಯರಿಂದ ಅಗ್ನಿಸ್ಪರ್ಶ, ಅಂತಿಮ ಸಂಸ್ಕಾರ
ಹಾವು ಕಚ್ಚಿ ಅಪ್ಪ ಸಾವು: ತಂದೆಯ ಚಿತೆಗೆ ಮೂವರು ಪುತ್ರಿಯರಿಂದ ಅಗ್ನಿಸ್ಪರ್ಶ, ಅಂತಿಮ ಸಂಸ್ಕಾರ
TV9 Web
| Edited By: |

Updated on:Dec 11, 2021 | 1:14 PM

Share

ಶಿವಮೊಗ್ಗ: ಹಾವು ಕಚ್ಚಿ ಮೃತಪಟ್ಟ ತಂದೆಯ ಚಿತೆಗೆ ಮೂವರು ಹೆಣ್ಣು ಮಕ್ಕಳು ಅಗ್ನಿಸ್ಪರ್ಶ ಮಾಡಿ, ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ. ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಕಾರ್ಮಿಕ, ಶಿವಮೊಗ್ಗ ತಾಲೂಕಿನ ನಿಧಿಗೆ ನಿವಾಸಿ ಆರ್. ಜಗನ್ನಾಥ್‌ ಅವರು ಹಾವು ಕಡಿತದಿಂದ ಡಿಸೆಂಬರ್ 8 ರಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಮರು ದಿನ ಡಿಸೆಂಬರ್ 9 ರಂದು ಮೃತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಶಿವಮೊಗ್ಗ ರೋಟರಿ ಚಿತಾಗಾರದಲ್ಲಿ ನಡೆಸಲಾಯಿತು. ಅಂತ್ಯಕ್ರಿಯೆಯಲ್ಲಿ ಜಗನ್ನಾಥ್‌ ಅವರ ಮೂವರು ಪುತ್ರಿಯರು ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ತಮ್ಮ ತಂದೆಗೆ ಅಂತಿಮ ಗೌರವ ಸಲ್ಲಿಸಿದರು.

ಗಂಡು ಮಕ್ಕಳು ಚಿತೆಗೆ ಅಗ್ನಿಸ್ಪರ್ಶ ಮಾಡುವ ಪದ್ಧತಿ ಹಿಂದೂ ಸಂಪ್ರದಾಯದಲ್ಲಿದೆ. ಆದರೆ ಪುತ್ರಿಯರು ಈ ಕಾರ್ಯವನ್ನು ನೆರವೇರಿಸಿ ಸಂಪ್ರದಾಯಗಳನ್ನು ಬದಿಗಿಟ್ಟು ತಂದೆಯ ಅಂತ್ಯಕ್ರಿಯೆ ಮಾಡಿದ್ದಾರೆ. ತಂದೆಯ ಚಿತೆಗೆ ಅವರ ಹೆಣ್ಣು ಮಕ್ಕಳೇ ಅಗ್ನಿ ಸ್ಪರ್ಶ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Published On - 1:12 pm, Sat, 11 December 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್