AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿ.. ಮೂವರ ಸಾವು, 11ಮಂದಿಗೆ ಗಾಯ

ಬೆಳಗಿನ ಜಾವ 4.30ರ ವೇಳೆಗೆ ತಮಿಳುನಾಡಿನ ತಿರುಪುರ್ ನಿಂದ ಮೈಸೂರಿಗೆ ಬರುತ್ತಿದ್ದ ಟಿಟಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದಾಚೆಗೆ ಉರುಳಿದೆ. ಈ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, 11 ಮಂದಿಗೆ ಗಂಭೀರ ಗಾಯಾಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿ.. ಮೂವರ ಸಾವು, 11ಮಂದಿಗೆ ಗಾಯ
ಸುವರ್ಣಾವತಿ ಡ್ಯಾಂ ಹತ್ತಿರ ಗುಡಿ ಬೋರೆ ಎಂಬಲ್ಲಿ ಪಲ್ಟಿಯಾಗಿರುವ ಟಿಟಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 08, 2021 | 8:49 AM

Share

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿಯಾಗಿದ್ದು ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಸುವರ್ಣಾವತಿ ಡ್ಯಾಂ ಬಳಿ ನಡೆದಿದೆ. ತಮಿಳುನಾಡಿನಿಂದ ಮೈಸೂರಿಗೆ ವಾಪಸಾಗುತ್ತಿದ್ದ ಟಿಟಿ ಪಲ್ಟಿಯಾಗಿದೆ.

ಚಾಮರಾಜನಗರ ತಾಲೂಕಿನ ಸುವರ್ಣಾವತಿ ಡ್ಯಾಂ ಹತ್ತಿರ ಗುಡಿ ಬೋರೆ ಎಂಬಲ್ಲಿ ಇಂದು ಬೆಳಗಿನ ಜಾವ 4.30ರ ವೇಳೆಗೆ ತಮಿಳುನಾಡಿನ ತಿರುಪುರ್ ನಿಂದ ಮೈಸೂರಿಗೆ ಬರುತ್ತಿದ್ದ ಟಿಟಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದಾಚೆಗೆ ಉರುಳಿದೆ. ಈ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, 11 ಮಂದಿಗೆ ಗಂಭೀರ ಗಾಯಾಗಳಾಗಿವೆ. ಗಾಯಾಳುಗಳನ್ನ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಮನ್ಸ್ ಜಾರಿ ಮಾಡಲು ಬಂದಿದ್ದ ವೇಳೆ ಮಾದಪ್ಪ ಬೆಟ್ಟದಲ್ಲಿ ಅಪಘಾತ: ಪೊಲೀಸ್ ಕಾನ್ಸ್​ಟೇಬಲ್ ಸಾವು

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್