AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಗೆ ಮನೆ ಚಾವಣಿ ಹಾರಿ ಜೋಳಿಗೆಯಲ್ಲಿದ್ದ 3 ತಿಂಗಳ ಮಗು ಸಾವು

ನಿನ್ನೆ ಸಾಯಂಕಾಲ ಸುರಗಿಹಳ್ಳಿ ಬಿರುಗಾಳಿ ಸಹಿತ ಮಳೆ ಶುರುವಾಗಿತ್ತು. ಈ ವೇಳೆ ಅಬ್ದುಲ್ ರೆಹಮಾನ್ ದಂಪತಿ ಎಂದಿನಂತೆ ಮನೆಯ ಚಾವಣಿ ಕಂಬಕ್ಕೆ ಜೋಳಿಗೆ ಕಟ್ಟಿ ಮಗು ಮಲಗಿಸಿದ್ದರು. ಆದ್ರೆ ಗಾಳಿಯ ರಭಸಕ್ಕೆ ಚಾವಣಿ ಜತೆ ಜೋಳಿಗೆ ಹಾರಿಹೋಗಿದೆ.

ಗಾಳಿಗೆ ಮನೆ ಚಾವಣಿ ಹಾರಿ ಜೋಳಿಗೆಯಲ್ಲಿದ್ದ 3 ತಿಂಗಳ ಮಗು ಸಾವು
3 ತಿಂಗಳ ಮಗು ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on: Apr 28, 2021 | 1:43 PM

Share

ವಿಜಯಪುರ: ಭಾರಿ ಗಾಳಿಗೆ ಮನೆ ಚಾವಣಿ ಹಾರಿಹೋಗಿ ಮಗು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸುರಗಿಹಳ್ಳಿಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ದಂಪತಿಯ 3 ತಿಂಗಳ ಮಗು ಮೃತಪಟ್ಟಿದೆ.

ನಿನ್ನೆ ಸಾಯಂಕಾಲ ಸುರಗಿಹಳ್ಳಿ ಬಿರುಗಾಳಿ ಸಹಿತ ಮಳೆ ಶುರುವಾಗಿತ್ತು. ಈ ವೇಳೆ ಅಬ್ದುಲ್ ರೆಹಮಾನ್ ದಂಪತಿ ಎಂದಿನಂತೆ ಮನೆಯ ಚಾವಣಿ ಕಂಬಕ್ಕೆ ಜೋಳಿಗೆ ಕಟ್ಟಿ ಮಗು ಮಲಗಿಸಿದ್ದರು. ಆದ್ರೆ ಗಾಳಿಯ ರಭಸಕ್ಕೆ ಚಾವಣಿ ಜತೆ ಜೋಳಿಗೆ ಹಾರಿಹೋಗಿದೆ. ವಿದ್ಯುತ್ ಕಂಬಕ್ಕೆ ಜೋಳಿಗೆ ಬಡಿದು 3 ತಿಂಗಳ ಪುಟ್ಟ ಮಗು ಮೃತಪಟ್ಟಿದೆ. ಮಗು ಕಳೆದುಕೊಂಡ ದಂಪತಿ ಜೀವನದಲ್ಲಿ ಮೌನ ಆವರಿಸಿದೆ.

ಕೆರೆಯಲ್ಲಿ ಮುಳುಗಿ ಇಬ್ಬರು ಸಾವು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗ್ರಾಮ ಗುಡುಗಳಲೆ ಬಳಿ ಕೆರೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ. ಸತೀಶ್(35), ಚೇತನಾ(12) ಮೃತ ದುರ್ದೈವಿಗಳು. ಮೃತಪಟ್ಟಿದ್ದ ಸತೀಶ್ಗೆ ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸತೀಶ್ ಚೇತನಾಳ‌ ಚಿಕ್ಕಪ್ಪ. ಮುಳುಗುತ್ತಿದ್ದ ಚೇತನಾಳ ರಕ್ಷಣೆಗೆ ಸತೀಶ್ ಮುಂದಾಗಿದ್ದ ಈ ವೇಳೆ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ, ನಾಲ್ವರ ಸಾವು ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನಾಲ್ವವರು ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದ್ದು ಈ ಘಟನೆ ಸಂಭವಿಸಿದೆ. ವಾಣಿಜ್ಯ ತೆರಿಗೆ ನಿರೀಕ್ಷಕ ಬಸವರಾಜ ಭೀಮರಾವ ಬೆಳ್ಳೂರು, ಪುತ್ರ ಭೀಮರಾವ ಬೆಳ್ಳೂರು, ಶಿವರಾಜ ಪಾಟೀಲ್, ಕಾರು ಚಾಲಕ ಬಸವರಾಜ ಕೊರಡಂಪಳ್ಳಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸರ್ಕಾರದಿಂದ 14 ದಿನಗಳ ಕಾಲ ಟಫ್ ರೂಲ್ಸ್ ಹಿನ್ನೆಲೆ ಬಸವರಾಜ ಭೀಮರಾವ್ ಪುತ್ರನನ್ನ ಕರೆತರಲು ಬಂದಿದ್ದರು. ಬೆಂಗಳೂರಿನಿಂದ ಚಿಂಚೋಳಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸಾವು

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ