AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸರಿಗೂ ಕಾಡುತ್ತಿದೆ ಕೊರೊನಾ: 3 ಸಾವು, 193 ಮಂದಿ ಹೋಂ ಕ್ವಾರಂಟೈನ್

ಪೊಲೀಸ್ ಇಲಾಖೆಯಲ್ಲೂ ಸಹ ಕೊರೊನಾ ಆರ್ಭಟ ಜೋರಾಗಿದೆ. ಬೆಂಗಳೂರಿನಲ್ಲಿ 2ನೇ ಅಲೆಯಲ್ಲಿ ಮೂವರು ಪೊಲೀಸರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿತ ಪೊಲೀಸರಿಗಾಗಿ ಕಂಟ್ರೋಲ್ ರೂಂ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಪೊಲೀಸರಿಗೂ ಕಾಡುತ್ತಿದೆ ಕೊರೊನಾ:  3 ಸಾವು, 193 ಮಂದಿ ಹೋಂ ಕ್ವಾರಂಟೈನ್
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Apr 21, 2021 | 12:52 PM

Share

ಬೆಂಗಳೂರು: ಮಹಾಮಾರಿ ಕೊರೊನಾ ದೇಶದ ಜನರಲ್ಲಿ ಭಯ ಹುಟ್ಟಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದರ ಜೊತೆಗೆ ಪೊಲೀಸ್ ಇಲಾಖೆಯಲ್ಲೂ ಸಹ ಕೊರೊನಾ ಆರ್ಭಟ ಜೋರಾಗಿದೆ. ಬೆಂಗಳೂರಿನಲ್ಲಿ 2ನೇ ಅಲೆಯಲ್ಲಿ ಮೂವರು ಪೊಲೀಸರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿತ ಪೊಲೀಸರಿಗಾಗಿ ಕಂಟ್ರೋಲ್ ರೂಂ ಮಾಡಲಾಗುತ್ತಿದೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಿರ್ದೇಶನದ ಮೇರೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಂಟ್ರೋಲ್ ರೂಂ ಓಪನ್ ಮಾಡಲು ಸಿದ್ಧತೆ ನಡೆಯುತ್ತಿದೆ. ಇಲಾಖೆಯಲ್ಲಿ ಸಿಬ್ಬಂದಿಗೆ ಕೊರೊನಾ ಬಂದ್ರೆ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ದಿನದ 24 ಗಂಟೆಯೂ ಕಂಟ್ರೋಲ್ ರೂಂ ಕೆಲಸ ನಿರ್ವಹಿಸಲಿದೆ. ಕಂಟ್ರೋಲ್ಗಾಗಿ 7 ಮಂದಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತೆ.

ಆಯಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ಗಳಿಂದ ಆಸ್ಪತ್ರೆಗಳ ಮೇಲ್ವಿಚಾರಣೆಯನ್ನು ಡಿಸಿಪಿ ಡಾ.ಎಸ್.ಡಿ.ಶರಣಪ್ಪ ನಡೆಸಲಿದ್ದಾರೆ. ಸದ್ಯ 10 ಜನ ಪೊಲೀಸರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 193 ಪಾಸಿಟಿವ್ ಸಿಬ್ಬಂದಿ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದಾರೆ. ಇಂದು ಸಂಜೆಯಿಂದ ಅಥವಾ ನಾಳೆ ಬೆಳಗ್ಗೆಯಿಂದ ಕಂಟ್ರೋಲ್ ರೂಂ ಆರಂಭವಾಗುವ ಸಾಧ್ಯತೆ ಇದೆ.

ಪಶ್ಚಿಮ ವಿಭಾಗ-52, ಕೇಂದ್ರವಿಭಾಗ -5, ಉತ್ತರ ವಿಭಾಗ -15, ದಕ್ಷಿಣವಿಭಾಗ -19, ಪೂರ್ವ ವಿಭಾಗ-29, ಈಶಾನ್ಯ ವಿಭಾಗ-4, ಆಗ್ನೇಯ ವಿಭಾಗ-22, ವೈಟ್ ಫೀಲ್ಡ್ ವಿಭಾಗ-3, ಟ್ರಾಫಿಕ್ ಪೂರ್ವ ವಿಭಾಗ-13, ಸಂಚಾರಿ ಪಶ್ಚಿಮ ವಿಭಾಗ-13, ಸಂಚಾರಿ ಉತ್ತರ ವಿಭಾಗ-5, ಸಿಎಆರ್ ಹೆಡ್ ಕ್ವಾಟ್ರಸ್-11, ಸಿಎಆರ್ ಉತ್ತರ ವಿಭಾಗ-2

ಇದನ್ನೂ ಓದಿ: ನಾಲ್ಕು ದಶಕದಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿದ್ದ ಮಸ್ತಾನ್ ಕೊರೊನಾ ಸೋಂಕಿಗೆ ಬಲಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?