AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ತುಂಗಾ ‘ಚೀಟ್’ ಫಂಡ್: ಗ್ರಾಹಕರಿಗೆ ಬಿತ್ತು ಪಂಗನಾಮ, ದಂಪತಿ ನಾಪತ್ತೆ

ಶಿವಮೊಗ್ಗ: ತುಂಗಾ ಚಿಟ್ ಫಂಡ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಂಕರ್​ ನಾಗ್​ ಎಂಬ ದಂಪತಿಯು ಗ್ರಾಹಕರಿಗೆ ವಂಚನೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಶಂಕರ ಮಠ ರಸ್ತೆಯಲ್ಲಿರುವ ಚಿಟ್​ ಫಂಡ್​ಗೆ ನೂರಾರು ಜನರು 1 ರಿಂದ 10 ಲಕ್ಷದವರೆಗೆ ಚೀಟಿ ಹಣ ಕಟ್ಟುತ್ತಿದ್ದರು. ಆದ್ರೆ, ಕಳೆದ ನಾಲ್ಕು ದಿನಗಳಿಂದ ಶಂಕರ್​ ದಂಪತಿ ಕಚೇರಿ ಖಾಲಿ ಮಾಡಿ ಎಸ್ಕೇಪ್ ಆಗಿದ್ದಾರೆ. ವಂಚನೆಯಿಂದ ಕಂಗಾಲಾಗಿರುವ ಗ್ರಾಹಕರ ಕಣ್ಣೀರು ಹಾಕುತ್ತಿದ್ದು, ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದು ತುಂಗಾ ‘ಚೀಟ್’ ಫಂಡ್: ಗ್ರಾಹಕರಿಗೆ ಬಿತ್ತು ಪಂಗನಾಮ, ದಂಪತಿ ನಾಪತ್ತೆ
ಸಾಧು ಶ್ರೀನಾಥ್​
|

Updated on: Dec 10, 2019 | 4:53 PM

Share

ಶಿವಮೊಗ್ಗ: ತುಂಗಾ ಚಿಟ್ ಫಂಡ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಂಕರ್​ ನಾಗ್​ ಎಂಬ ದಂಪತಿಯು ಗ್ರಾಹಕರಿಗೆ ವಂಚನೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಶಂಕರ ಮಠ ರಸ್ತೆಯಲ್ಲಿರುವ ಚಿಟ್​ ಫಂಡ್​ಗೆ ನೂರಾರು ಜನರು 1 ರಿಂದ 10 ಲಕ್ಷದವರೆಗೆ ಚೀಟಿ ಹಣ ಕಟ್ಟುತ್ತಿದ್ದರು. ಆದ್ರೆ, ಕಳೆದ ನಾಲ್ಕು ದಿನಗಳಿಂದ ಶಂಕರ್​ ದಂಪತಿ ಕಚೇರಿ ಖಾಲಿ ಮಾಡಿ ಎಸ್ಕೇಪ್ ಆಗಿದ್ದಾರೆ. ವಂಚನೆಯಿಂದ ಕಂಗಾಲಾಗಿರುವ ಗ್ರಾಹಕರ ಕಣ್ಣೀರು ಹಾಕುತ್ತಿದ್ದು, ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ