AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಾಚ್ಯ ಶಬ್ದಗಳನ್ನು ಬಳಸಿ ತಹಶೀಲ್ದಾರ್ ಜೊತೆ ಕಿರಿಕ್, ತ್ಯಾಮಗೊಂಡ್ಲು ಪೊಲೀಸರಿಂದ ಮೂವರ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಹಶಿಲ್ದಾರ್ ಕೆ.ಮಂಜುನಾಥ್ ಕರ್ತ್ಯವ್ಯದ ತ್ಯಾಮಗೊಂಡ್ಲುಗೆ ತೆರಳುತ್ತಿದ್ದು, ಈ ವೇಳೆ ತ್ಯಾಮಗೊಂಡ್ಲುನಲ್ಲಿ ರಸ್ತೆಯಲ್ಲಿ ಕಾರು, ಟೆಂಪೋ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಗೊಳಿಸಿದ ಹಿನ್ನೆಲೆ ರಾಜು @ ಬುಲೇಟ್ ರಾಜ, ಮಂಜುನಾಥ್ @ ದೌಲತ್ ಮಂಜ, ರಂಗಸ್ವಾಮಿ @ ರಂಗ ಎನ್ನುವ ಮೂರು ಜನ ವ್ಯಕ್ತಿಗಳನ್ನ ತ್ಯಾಮಗೊಂಡ್ಲು ಪೊಲೀಸರು ಬಂದಿಸಿದ್ದಾರೆ.

ಅವಾಚ್ಯ ಶಬ್ದಗಳನ್ನು ಬಳಸಿ ತಹಶೀಲ್ದಾರ್ ಜೊತೆ ಕಿರಿಕ್, ತ್ಯಾಮಗೊಂಡ್ಲು ಪೊಲೀಸರಿಂದ ಮೂವರ ಬಂಧನ
ತಹಶೀಲ್ದಾರ್ ಕೆ.ಮಂಜುನಾಥ್ ಮತ್ತು ಆರೋಪಿಗಳು
TV9 Web
| Updated By: ಆಯೇಷಾ ಬಾನು|

Updated on: Jul 18, 2021 | 12:56 PM

Share

ನೆಲಮಂಗಲ: ತಹಶೀಲ್ದಾರ್ ಜತೆ ಕಿರಿಕ್ ಮಾಡಿಕೊಂಡ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ರಾಜು ಅಲಿಯಾಸ್ ಬುಲೆಟ್ ರಾಜ, ಮಂಜುನಾಥ, ರಂಗಸ್ವಾಮಿ ಅಲಿಯಾಸ್ ರಂಗನನ್ನು ಪೊಲೀಸರು ಬಂಧಿಸಿದ್ದಾರೆ.

ರಸ್ತೆಯಲ್ಲಿ ಕಾರು, ಟೆಂಪೊ ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಅಡ್ಡಿ ಮಾಡುತ್ತಿದ್ದ ಹಾಗೂ ತಹಶೀಲ್ದಾರ್ ಕರ್ತವ್ಯಕ್ಕೆ ತೆರಳುವ ವೇಳೆ ವಾಹನ ತೆರವಿಗೆ ಸೂಚಿಸಿದಾಗ ತಹಶೀಲ್ದಾರ್ ಜೊತೆ ಕಿರಿಕ್ ಮಾಡಿದ ಹಿನ್ನೆಲೆ ತ್ಯಾಮಗೊಂಡ್ಲು ಪೊಲೀಸರು ಮೂರು ಜನ ಆರೋಪಿಗಳನ್ನ ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಹಶಿಲ್ದಾರ್ ಕೆ.ಮಂಜುನಾಥ್ ಕರ್ತ್ಯವ್ಯದ ತ್ಯಾಮಗೊಂಡ್ಲುಗೆ ತೆರಳುತ್ತಿದ್ದು, ಈ ವೇಳೆ ತ್ಯಾಮಗೊಂಡ್ಲುನಲ್ಲಿ ರಸ್ತೆಯಲ್ಲಿ ಕಾರು, ಟೆಂಪೋ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಗೊಳಿಸಿದ ಹಿನ್ನೆಲೆ ರಾಜು @ ಬುಲೇಟ್ ರಾಜ, ಮಂಜುನಾಥ್ @ ದೌಲತ್ ಮಂಜ, ರಂಗಸ್ವಾಮಿ @ ರಂಗ ಎನ್ನುವ ಮೂರು ಜನ ವ್ಯಕ್ತಿಗಳನ್ನ ತ್ಯಾಮಗೊಂಡ್ಲು ಪೊಲೀಸರು ಬಂದಿಸಿದ್ದಾರೆ. ತಹಶಿಲ್ದಾರ್ ಎಂದು ಗೊತ್ತಿದ್ದರು ಸಹ ದೂಂಡಾ ವರ್ತನೆ, ಕರ್ತವ್ಯಕ್ಕೆ ಅಡ್ಡಿ, ಅವಾಚ್ಯ ಶಬ್ದ ಬಳಕೆ ಆರೋಪದಡಿ ತಹಶಿಲ್ದಾರ್ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಪೊಲೀಸರು ಆರೋಪಿಗಳನ್ನ ಬಂದಿಸಿ IPC1860 ಕಲಂ 341, 34, 504, 353ರೀತ್ಯಾ ಕೇಸ್ ಹಾಕಿ ಬಂಧಿಸಿದ್ದಾರೆ.

ಇದನ್ನೂ ಓದಿ: ನೆಲಮಂಗಲದಲ್ಲಿ ವಾಮಾಚಾರ: 10 ವರ್ಷದ ಬಾಲಕಿಯ ಅಪಹರಣ, ಬಲಿಗೆ ಯತ್ನ; ಅರ್ಚಕ ಸೇರಿದಂತೆ ಐದು ಮಂದಿ ಅರೆಸ್ಟ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ