AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿಯೇ ಹೆಬ್ಬಾವನ್ನು ಬೇಟೆಯಾಡಿತು! ಅಪರೂಪದ ದೃಶ್ಯಾವಳಿ ವಿಡಿಯೋದಲ್ಲಿ ದಾಖಲಾಯಿತು..

ನಮ್ಮ ರಾಜ್ಯದಲ್ಲಿ ಇರುವ ಅಭಯಾರಣ್ಯವೊಂದರಲ್ಲಿ ಈ ಘಟನೆ ನಡೆದಿರುವುದು ಇನ್ನೂ ಸೋಜಿಗವಾಗಿದೆ. ನಾಗರಹೊಳೆಯ ಕಬಿನಿ ವ್ಯಾಪ್ತಿಯಲ್ಲಿ ಹೆಬ್ಬಾವನ್ನು ಬೇಟೆಯಾಡುವ ಹುಲಿಯ ದೃಶ್ಯಗಳು ಸಫಾರಿ ವೇಳೆ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿವೆ.

ಹುಲಿಯೇ ಹೆಬ್ಬಾವನ್ನು ಬೇಟೆಯಾಡಿತು! ಅಪರೂಪದ ದೃಶ್ಯಾವಳಿ ವಿಡಿಯೋದಲ್ಲಿ ದಾಖಲಾಯಿತು..
ಹೆಬ್ಬಾವನ್ನು ಬೇಟೆಯಾಡಿದ ಹುಲಿ! ಅಪರೂಪದ ದೃಶ್ಯಾವಳಿ ವಿಡಿಯೋದಲ್ಲಿ ದಾಖಲು
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Mar 15, 2021 | 11:55 AM

ಮೈಸೂರು: ಹುಲಿಯೊಂದು ದಟ್ಟಾರಣ್ಯದಲ್ಲಿ ಹೆಬ್ಬಾವನ್ನು ಬೇಟೆಯಾಡಿದೆ. ಮತ್ತು ಆ ಅತ್ಯಪರೂಪದ ದೃಶ್ಯಾವಳಿ ವಿಡಿಯೋದಲ್ಲಿ ದಾಖಲಾಗಿದೆ! ನಮ್ಮ ರಾಜ್ಯದಲ್ಲಿ ಇರುವ ಅಭಯಾರಣ್ಯವೊಂದರಲ್ಲಿ ಈ ಘಟನೆ ನಡೆದಿರುವುದು ಇನ್ನೂ ಸೋಜಿಗವಾಗಿದೆ. ಏಕೆಂದರೆ ಇತ್ತೀಚೆಗಷ್ಟೇ ಪಕ್ಕದಲ್ಲಿ ಹಾವು ಮಲಗಿರುವುದನ್ನು ನೋಡಿ‌ ಹುಲಿ ಹೆದರಿಕೊಂಡಿದ್ದ ವಿಡಿಯೋ ದೃಶ್ಯ ವೈರಲ್ಲಾಗಿತ್ತು. ಈ ಹಿನ್ನೆಲೆಯಲ್ಲಿ ಹೆಬ್ಬಾವನ್ನೆ ಹುಲಿ ಬೇಟೆಯಾಡಿರುವುದು ಸೋಜಿಗವೇ ಸರಿ!

ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗೆಂದು ಹೋದವರಿಗೆ ಇದು ಅನುಭವಕ್ಕೆ ಬಂದಿದೆ. ಸಫಾರಿ ಮಾಡುತ್ತಿದ್ದ ಪ್ರವಾಸಿಗರು ಈ ಅಪರೂಪದ ದೃಶ್ಯವನ್ನು ತಮ್ಮ ವಿಡಿಯೋ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಅಪರೂಪದಲ್ಲೆ‌ ಅಪರೂಪ ಎನಿಸುವ ಈ ವಿಡಿಯೋ ಸಹಜವಾಗಿಯೇ ವೈರಲ್ ಆಗಿದೆ. ನಾಗರಹೊಳೆಯ ಕಬಿನಿ ವ್ಯಾಪ್ತಿಯಲ್ಲಿ ಹೆಬ್ಬಾವನ್ನು ಬೇಟೆಯಾಡುವ ಹುಲಿಯ ದೃಶ್ಯಗಳು ಸಫಾರಿ ವೇಳೆ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿವೆ.

ಹೆಬ್ಬಾವನ್ನು ಬೇಟೆಯಾಡಿದ ಹುಲಿ!

ಇದನ್ನೂ ಓದಿ: ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!

Published On - 11:54 am, Mon, 15 March 21

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್