AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೃಣಮೂಲ ನಿಯೋಗ ಭೇಟಿ: ಮಂಗಳೂರು ಫೈರಿಂಗ್​ ಸಂತ್ರಸ್ಥರಿಗೆ ಚೆಕ್ ವಿತರಣೆ

ಮಂಗಳೂರು: ಇತ್ತೀಚೆಗಷ್ಟೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾಚಾರದಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಿಯೋಗ ಭೇಟಿ ನೀಡಿದೆ. ಪೊಲೀಸರ ಫೈರಿಂಗ್‌ನಲ್ಲಿ ಮೃತಪಟ್ಟವರ ಮನೆಗಳಿಗೆ ಪಶ್ಚಿಮ ಬಂಗಾಳದ ಸಚಿವರು, ಶಾಸಕರ ತಂಡ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಚೆಕ್ ವಿತರಿಸಿದೆ. ಸಿಎಂ ಮಮತಾ ಬ್ಯಾನರ್ಜಿ ಸೂಚನೆಯಂತೆ ಮಂಗಳೂರಿನ ಕುದ್ರೋಳಿ, ಕಂದಕ್​ನಲ್ಲಿರುವ‌ ಮೃತರ ನಿವಾಸಗಳಿಗೆ ನಿಯೋಗ ಭೇಟಿ ಕೊಟ್ಟಿದೆ.

ತೃಣಮೂಲ ನಿಯೋಗ ಭೇಟಿ: ಮಂಗಳೂರು ಫೈರಿಂಗ್​ ಸಂತ್ರಸ್ಥರಿಗೆ ಚೆಕ್ ವಿತರಣೆ
ಸಾಧು ಶ್ರೀನಾಥ್​
|

Updated on:Dec 28, 2019 | 12:16 PM

Share

ಮಂಗಳೂರು: ಇತ್ತೀಚೆಗಷ್ಟೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾಚಾರದಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಿಯೋಗ ಭೇಟಿ ನೀಡಿದೆ.

ಪೊಲೀಸರ ಫೈರಿಂಗ್‌ನಲ್ಲಿ ಮೃತಪಟ್ಟವರ ಮನೆಗಳಿಗೆ ಪಶ್ಚಿಮ ಬಂಗಾಳದ ಸಚಿವರು, ಶಾಸಕರ ತಂಡ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಚೆಕ್ ವಿತರಿಸಿದೆ. ಸಿಎಂ ಮಮತಾ ಬ್ಯಾನರ್ಜಿ ಸೂಚನೆಯಂತೆ ಮಂಗಳೂರಿನ ಕುದ್ರೋಳಿ, ಕಂದಕ್​ನಲ್ಲಿರುವ‌ ಮೃತರ ನಿವಾಸಗಳಿಗೆ ನಿಯೋಗ ಭೇಟಿ ಕೊಟ್ಟಿದೆ.

Published On - 10:51 am, Sat, 28 December 19