AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್

ಬೆಳಗ್ಗೆ 7.30ಕ್ಕೆ ಪ್ರತಾಪ್ ಸಿಂಹ ಪೂಜೆ ಮಾಡಿದರು. ಈ ವೇಳೆ ರೈತರೊಂದಿಗೆ ಮಾತಿನ ಚಕಮಕಿ ನಡೆಯಿತು. ಇಷ್ಟು ಬೇಗ ಯಾಕೆ ಪೂಜೆ ಮಾಡಿದ್ರಿ ಎಂದು ಮುತ್ತಿಗೆ ಹಾಕಿದ ರೈತರು ಪ್ರಶ್ನಿಸಿದರು. ಸರಿಯಾಗಿ ಆರಂಭಿಕ ಬೆಲೆ‌‌ ನೀಡಿಲ್ಲ ಎಂದು ತರಾಟೆಗೆ ಎತೆಗೆದುಕೊಂಡರು. ಕೇವಲ 185 ರೂಪಾಯಿ ಅರಂಭಿಕ ಬೆಲೆ ನೀಡಲಾಗಿದೆ ಎಂದು ರೈತರು ಅಸಮಾಧಾನಗೊಂಡರು.

ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್
ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್
TV9 Web
| Updated By: ಸಾಧು ಶ್ರೀನಾಥ್​|

Updated on:Sep 24, 2021 | 10:43 AM

Share

ಮೈಸೂರು: ತಂಬಾಕು ಹರಾಜು ಪೂಜೆಗೆ ಬಂದಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರ್ಕೆಟ್‌ನಲ್ಲಿ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರು ಘೇರಾವ್ ಮಾಡಿದ್ದಾರೆ.

ಮುಹೂರ್ತ ನೋಡಿ ಪೂಜೆ ಆರಂಭಿಸಿದ್ದಕ್ಕೆ ಗರಂ ಆದ ರೈತರು ಆರಂಭದಲ್ಲೇ ಕಡಿಮೆ ಬೆಲೆಗೆ ಹರಾಜಾಗಿದ್ದಕ್ಕೂ ಅಸಮಾಧಾನಗೊಂಡರು. ಬೆಳಗ್ಗೆಯೇ ಏಕೆ ಆರಂಭ ಮಾಡುತ್ತಿದ್ದೀರೆಂದು ರೈತರು ಪ್ರಶ್ನೆ ಮಾಡಿದರು. ಅದಕ್ಕೆ ಮುಹೂರ್ತ ನೋಡಿ ಆರಂಭ ಮಾಡ್ತಿದ್ದೇವೆ ಎಂದು ಸಂಸದ ಪ್ರತಾಪ್ ಉತ್ತರಿಸಿದರು. ಅದಕ್ಕೆ ತಂಬಾಕು ಹರಾಜು ಪೂಜೆಗೆ ಬಂದಿದ್ದ ಪ್ರತಾಪ್ ಸಿಂಹ ಮತ್ತು ಮಾಜಿ ಸಂಸದ ಸಿ.ಹೆಚ್. ವಿಜಯ ಶಂಕರ್‌ಗೆ ಘೇರಾವ್ ಮಾಡಿದ್ದಾರೆ.

ಈ ವೇಳೆ ರೈತರೊಂದಿಗೆ ಮಾತಿನ ಚಕಮಕಿ ನಡೆಯಿತು. ಸರಿಯಾಗಿ ಆರಂಭಿಕ ಬೆಲೆ‌‌ ನೀಡಿಲ್ಲ ಎಂದು ತರಾಟೆಗೆ ಎತೆಗೆದುಕೊಂಡರು. ಕೇವಲ 185 ರೂಪಾಯಿ ಅರಂಭಿಕ ಬೆಲೆ ನೀಡಲಾಗಿದೆ ಎಂದು ರೈತರು ಅಸಮಾಧಾನಗೊಂಡರು. ಬೆಳಗ್ಗೆ 7.30ಕ್ಕೆ ಪ್ರತಾಪ್ ಸಿಂಹ ಪೂಜೆ ಮಾಡಿದರು. ಇಷ್ಟು ಬೇಗ ಯಾಕೆ ಪೂಜೆ ಮಾಡಿದ್ರಿ ಎಂದು ಮುತ್ತಿಗೆ ಹಾಕಿದ ರೈತರು ಪ್ರಶ್ನಿಸಿದರು.

ಇದನ್ನೂ ಓದಿ: ಜಮೀನು ದಾಖಲೆ ಪತ್ರಕ್ಕೆ ಸತಾಯಿಸುತ್ತಿರುವ ಅಧಿಕಾರಿಗಳು, ಬಸ್ ನಿಲ್ದಾಣದಲ್ಲೇ‌ ವಾಸ ಮಾಡಿರುವ ಕುಟುಂಬ

ಇದನ್ನೂ ಓದಿ: ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್‌ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂ ಕಟ್ಟಿಲ್ಲ! ಸಹಕಾರ ಸಚಿವ ಸೋಮಶೇಖರ್ ಅಳಲು

(tobacco farmers gherao mysore mp pratap simha in piriyapatna)

Published On - 10:33 am, Fri, 24 September 21

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ